ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ – 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ ಬೇಳೂರು ಗೋಪಾಲಕೃಷ್ಣ…

Read More

ಪ್ರೀತಿಸಿ ವಂಚನೆ : ಗರ್ಭವತಿಯಾಗಿದ್ದ ಯುವತಿ ಹಾಗೂ ಗರ್ಭದಲ್ಲಿದ್ದ ಏಳು ತಿಂಗಳ ಮಗು ಸಾವು

ಶಿವಮೊಗ್ಗ:ಯುವಕನೊಬ್ಬ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ ಕಾರಣ ಮುಗ್ಧ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಬದುಕಿ ಬಾಳಬೇಕಾಗಿದ್ದ ಯುವತಿಯು ಮದುವೆಗೆ ಮೊದಲೇ ಗರ್ಭವತಿಯಾಗಿ ಮಗುವಿನೊಂದಿಗೆ ತಾಯಿಯೂ ಅಸುನೀಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಕುಂಸಿಯ ಅಶ್ವಿನಿಗೆ ಭದ್ರಾವತಿ ಮೂಲದ ಬಸವರಾಜ್ ಎಂಬ ಯುವಕನೊಂದಿಗೆ ಪರಿಚಯವಾಗಿ ಇಬ್ಬರಲ್ಲೂ ಪ್ರೇಮಾಂಕುರವಾಗುತ್ತದೆ.ನಂತರ ಬಸವರಾಜ್ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿದ್ದನು. ಮನೆಯಲ್ಲಿ ತಾನು ಗರ್ಭವತಿ ಎಂದು ಹೇಳಿಕೊಳ್ಳದ ಅಶ್ವಿನಿ ಹೊಟ್ಟೆ ಮುಂದೆ ಬಂದಿರುವುದು ಗ್ಯಾಸ್ಟ್ರಿಕ್ ನಿಂದ ಎಂದು ಸಾಗು ಹಾಕಿದ್ದಳು. ಏಳು…

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಪೌಡರ್ ಮಾರಾಟದ ನೆಪದಲ್ಲಿ ಮಹಿಳೆಯ ಚಿನ್ನಾಭರಣ ಕಳ್ಳತನ; ಚಿನ್ನ ಪಳಪಳ ಮಾಡುತ್ತೇವೆಂದು ನಂಬಿಸಿ ಖದೀಮರು ಪರಾರಿ

A gold theft incident was reported in Chennakoppa village of Sagara taluk where fraudsters posed as powder sellers. A case has been registered at Anandapur Police Station. ಸಾಗರ: ತಾಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ಪೌಡರ್ ಮಾರಾಟಕ್ಕೆ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಚಿನ್ನಾಭರಣವನ್ನು ಮೋಸದಿಂದ ಕದ್ದೊಯ್ದ ಘಟನೆ ನಡೆದಿದೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ನಿವಾಸಿ ರತ್ನಾವತಿ ಅವರ ಮನೆ ಬಾಗಿಲಿಗೆ…

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು Karnataka High Court rules that in cheque bounce cases under Section 138 of the NI Act, the maximum imprisonment cannot exceed two years, even if the accused fails to pay the fine. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಧಿಸಬಹುದಾದ ಜೈಲು ಶಿಕ್ಷೆಯ ಗರಿಷ್ಠ…

Read More

ರಿಪ್ಪನ್‌ಪೇಟೆ : ಪದವಿ‌ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ. ಆಗಿದ್ದೇನು? ಕಳೆದೊಂದು ತಿಂಗಳಿನಿಂದ ಕಾಲೇಜಿಗೆ…

Read More

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಉರುಳಿದ ಕಾರು :

ಕೊಲ್ಲೂರು ಘಾಟಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು‌ ಪ್ರಪಾತಕ್ಕೆ ಬಿದ್ದ ಘಟನೆ ವರದಿಯಾಗಿದೆ. ಮಾರುತಿ (KA 01 MS 1399) ಕಾರೊಂದು ನಿನ್ನೆ ಘಾಟಿಯಲ್ಲಿ ಸುಮಾರು 200 ಅಡಿ ಆಳಕ್ಕೆ ಬಿದ್ದಿದೆ.ಕಾರಿನಲ್ಲಿ ಡ್ರೈವರ್ ಒಬ್ಬನೇ ಪ್ರಯಾಣಿಸುತಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತಗಳು ನಡೆದಿಲ್ಲ.ಸೀಟ್ ಬೆಲ್ಟ್ ಧರಿಸಿದ್ದರಿಂದ​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದ್ದು ಕಾರು ಸಂಪೂರ್ಣ ನಜುಗುಜ್ಜಾಗಿದೆ. ಈ ಘಾಟ್ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ಪಾಚಿ ಕಟ್ಟುತ್ತಿದ್ದು ಜಾರುತ್ತಿದೆ. ಇದರಿಂದಾಗಿ ವಾಹನ ಸವಾರರು ಜಾಗೃತೆಯಿಂದ…

Read More

ಭಾರತ್ ಬಂದ್ ಗೆ ಶಿವಮೊಗ್ಗ ಸ್ಥಬ್ದವಾಗಲಿದೆ : ರೈತ ಸಂಘದ ಅಧ್ಯಕ್ಷ ಹೆಚ್ ಆರ್ ಬಸವರಾಜಪ್ಪ

ಶಿವಮೊಗ್ಗ : ಭಾರ‌ತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ, ಬಂದ್ ಯಶಸ್ವಿಗೊಳಿಸುವಲ್ಲಿ ಎಲ್ಲರೂ  ಸಹಕಾರ ನೀಡಬೇಕೆಂದು ಶಿವಮೊಗ್ಗದ ರೈತ  ಸಂಘದ ಅಧ್ಯಕ್ಷ  ಬಸವರಾಜಪ್ಪ  ತಿಳಿಸಿದರು. ಕೇಂದ್ರದ ಕೃಷಿ ಕಾಯ್ದೆಗಳನ್ನು ಮರಳಿ ಹಿಂಪಡೆಯುವಂತೆ  ಹಾಗೂ  ಸರ್ಕಾರಿ  ಕಂಪನಿಗಳನ್ನು  ಖಾಸಗೀಕರಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗವನ್ನು  ಸಹ ಬಂದ್ ಮಾಡಿ  ಬೆಂಬಲ  ಸೂಚಿಸಲಾಗುವುದು ಎಂದು ಗೌರವಾಧ್ಯಕ್ಷ ಹೆಚ್ ಬಸವರಾಜ್  ತಿಳಿಸಿದರು. ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ ಎಲ್ಲರೂ  ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಈ …

Read More
Exit mobile version