Headlines

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ?

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ? ಮನುಷ್ಯ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಜೀವನವೇ ಬೇಡ ಎಂದು ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸುದ್ದಿಗಳನ್ನು ಪ್ರತಿನಿತ್ಯ ಮಾದ್ಯಮಗಳಲ್ಲಿ ನೋಡುತ್ತಿರುತ್ತೇವೆ. ಅದರಲ್ಲೂ ಭಾರತದಂತಹ ದೇಶಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಮಹಾ ಅಪರಾಧ. ಈ ಮಧ್ಯೆ ಸ್ವಿಟ್ಜರ್ಲೆಂಡ್ ದೇಶದಲ್ಲಿ ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’ವನ್ನು ಕಂಡುಹಿಡಿದಿದೆ. ಅದುವೇ ʼಸೂಸೈಡ್‌ ಪಾಡ್‌ʼ (ಆತ್ಮಹತ್ಯಾ ಪಾಡ್).‌ ಏನಿದು ಯಂತ್ರ? ಇದರ ಕೆಲಸ ಹೇಗೆ? ಇಲ್ಲಿದೆ ವಿವರ… 46…

Read More

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

SAGARA|ಬೈಕ್ ಗೆ ಲಾರಿ ಡಿಕ್ಕಿ – ಮಹಿಳೆ ಸ್ಥಳದಲ್ಲಿಯೇ ಸಾವು

ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ಷಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳಲಮಕ್ಕಿಯ 34ವರ್ಷದ ಪದ್ಮಾ ಅವರನ್ನು ಬೈಕ್‌ನಲ್ಲಿ ಅವರ ಮೈದುನ ರಘು ಕರೆದೊಯ್ಯುತ್ತಿದ್ದಾಗ ಬೃಹತ್ ಲಾರಿ ಹಿಮ್ಮುಖವಾಗಿ ಚಲಿಸಿದಾಗ ಬೈಕ್ ಉರುಳಿದೆ. ಈ ಸಂದರ್ಭದಲ್ಲಿ ಲಾರಿಯ ಚಕ್ರ ಪದ್ಮಾ ಅವರ ಮೇಲೆ ಹರಿದು ತೀವ್ರವಾಗಿ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು|accident

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್‌ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ….

Read More

ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!

  ಸಾಗರ: ಇಲ್ಲಿನ  ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ   ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ  ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ  ಶ್ರದ್ಧಾಂಜಲಿ ಹಾಗು ಮೌನಚಾರಣೆ …

Read More
Grab my hand

Morbi quis malesuada diam et

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಎಂಬ ಹೇಳಿಕೆ ಹಿಂಪಡೆಯುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಆನೇಕಲ್: ‘ರೇಪ್ ಆಗಿದ್ದು ಅಲ್ಲಿ, ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ. ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ…

Read More

ಭಾರಿ ಗಾಳಿ ಮಳೆಗೆ ನೆಲಸಮಗೊಂಡ ದನದ ಕೊಟ್ಟಿಗೆ : ಜಾನುವಾರುಗಳಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ : ಇಲ್ಲಿನ  ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಗುಬ್ಬಿಗಾ ಗ್ರಾಮದ ಚೆಲುವಣ್ಣ ಎಂಬವರ ಮನೆಯ ಹಿಂಬದಿಯ ದನದ ಕೊಟ್ಟಿಗೆ ಇಂದು ಕುಸಿದು ಬಿದ್ದ ಪರಿಣಾಮ 1 ಜರ್ಸಿ ಹಸು, 2 ನಾಟಿ ಹಸುಗಳಿಗೆ ಗಾಯಗಳಾಗಿವೆ.1 ನಾಟಿ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬೆಳ್ಳೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ…

Read More