ವಲಸೆ ಬಂದು ಹೋಗುವ ಶಾಸಕರಿಗೆ ಸಾಗರ ತಾಲೂಕಿನ ಬಗ್ಗೆ ಏನು ಗೊತ್ತು : ಬೇಳೂರು ಗೋಪಾಲಕೃಷ್ಣ

ಸಾಗರ. ಇಂದು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ  ಸಾಗರದ ಮಾಜಿ ಶಾಸಕರಾದ ಗೋಪಾಲ ಕೃಷ್ಣ ಬೇಳೂರು  ಶಾಸಕ ಹಾಲಪ್ಪನವರ ವಿರುದ್ಧ ಹರಿಹಾಯ್ದಿದ್ದಾರೆ ಶಾಸಕ ಹಾಲಪ್ಪ ತುಮರಿ ಭಾಗದ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡುವಲ್ಲಿ ವಿಫಲವಾಗಿದ್ದಾರೆ. ಕ್ರಿಕೇಟ್ ನೋಡುತ್ತ ಕುಳಿತ ಶಾಸಕ ಹಾಲಪ್ಪ ಸರಿಯಾದ ಸಮಯಕ್ಕೆ ತುಮರಿ ಗ್ರಾಮಕ್ಕೆ ಹೋಗಿದ್ದರೆ ಎರಡು ಜೀವ ಉಳಿಯುತ್ತಿತ್ತು ಇವರಿಗೆ ಎರಡು ಜೀವಕ್ಕಿಂತ ಕ್ರಿಕೆಟ್ ನೋಡುವುದೆ ಮುಖ್ಯವಾಗಿದೆ. ಆಕ್ಸಿಜನ್ ವ್ಯವಸ್ಥೆ ಇಲ್ಲದ ಸೆಕೆಂಡ್ ಹ್ಯಾಂಡ್ ಆಂಬುಲೆನ್ಸ್ ನೀಡಿ ಪ್ರಚಾರಕ್ಕಾಗಿ ನಗರಸಭೆಯಲ್ಲಿ ಸಮಾರಂಭ…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಅಂಬಲಿಗೋಳ ಡ್ಯಾಮ್ ನಲ್ಲಿ ಕಾಲು ತೊಳೆಯಲು ಇಳಿದ ವ್ಯಕ್ತಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|dam

ಕಾಲು ತೊಳೆಯಲು ಹೋಗಿ ಅಂಬಲಿಗೋಳ ಡ್ಯಾಮ್ ನಲ್ಲಿ ಜಾರಿ ಬಿದ್ದ ವ್ಯಕ್ತಿ : ಅಗ್ನಿಶಾಮಕ ದಳದಿಂದ ತೀವ್ರ ಶೋಧ…!!! ಶಿಕಾರಿಪುರ ತಾಲೂಕಿನ ಅಂಬಲಿಗೋಳ ಡ್ಯಾಮ್ ನಲ್ಲಿ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ. ಕಪ್ಪನಹಳ್ಳಿ ಗ್ರಾಮದ ನಿವಾಸಿ ಜಗದೀಶ್ ಎಂಬ ವ್ಯಕ್ತಿ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ಆಗಮಿಸಿದಾಗ ಅಂಬಲಿಗೋಳ ಡ್ಯಾಮ್ ಮೇಲಿನ ರಸ್ತೆಯಲ್ಲಿ ತಿರುಗಾಡಿದ್ದಾರೆ.ನಂತರ ಅಂಬಲಿಗೋಳ ಡ್ಯಾಮ್ ನಲ್ಲಿ ಇಳಿದು ಕಾಲು ತೊಳೆಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಇಂದು…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ

ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್‌ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…

Read More

Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read More

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

ಆಗುಂಬೆ ಘಾಟ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ‌ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|Accident

ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ಬ್ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ…

Read More

ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ

ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ HOSANAGARA | ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಪಿಡಿಒ ರವಿ ಎಸ್ ಅವರನ್ನು ಶೀಘ್ರವಾಗಿ ಬೇರೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಎಂ ಗುಡ್ಡೆಕೊಪ್ಪ ಗ್ರಾಪಂ ಅಧ್ಯಕ್ಷ  ಪ್ರವೀಣ್ ಜಿ ಎನ್ ತಾಪಂ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಾರ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಿಡಿಓ ರವಿ ಎಸ್ ರವರನ್ನು ಕೂಡಲೆ ವರ್ಗಾವಣೆಗೊಳಿಸಿ ಇಲ್ಲವಾದಲ್ಲಿ ದಿನಾಂಕ 7-1-2025 ರಂದು ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆಯನ್ನು…

Read More

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್  ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು…

Read More