ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು.  ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಬಿ ಜಿ ನಾಗರಾಜ್|congress

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಕಾಂಗ್ರೆಸ್ ಪಟಗುಪ್ಪೆಯಲ್ಲಿ ಶರಾವತಿ ಹಿನ್ನೀರು ಹಬ್ಬ ಆಚರಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ಹೊಸನಗರ : ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.೪ರಂದು ತಾಲೂಕಿನ ಪಟಗುಪ್ಪೆಯಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕರ‍್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ…

Read More

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಹಲವು ವರ್ಷಗಳಿಂದ ಮನೆಗಳ್ಳತನವೆಸಗುತ್ತಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಪರಾರಿಯಾಗುತಿದ್ದ ನಟೋರಿಯಸ್ ಖದೀಮನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ  ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಜಾ ತಂದೆ ಹಜರೇಸಾಬ ಹಾವೇರಿ, 26 ವರ್ಷ, 3ನೇ ಕ್ರಾಸ್, ಈಶ್ವರನಗರ, ಹುಬ್ಬಳ್ಳಿ, ಧಾರವಾಡ ಜಿಲ್ಲೆ, ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ 5-10-2024ರಂದು ರಾತ್ರಿ ಬಂಕಾಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಮನೆಗೆ ನುಗ್ಗಿದ್ದ ಯಾರೋ, ಮನೆಯಲ್ಲಿದ್ದ…

Read More

ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….

Read More

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More
Exit mobile version