ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ Former Karnataka CM Siddaramaiah delivered an emotional farewell speech after resigning as Chief Minister, thanking voters, Ambedkar, Congress leaders and announcing retirement from electoral politics. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಸಿಎಂ Siddaramaiah ಅವರು ಭಾವುಕ ವಿದಾಯ ಭಾಷಣ ಮಾಡಿದರು….

Read More

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…

Read More

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು : ಅಭಿಷೇಕ್ ಹುಂಚ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು. ಅವರು ದೇಶದ ಸ್ವಾಭಿಮಾನ, ಸಮಾನತೆ, ಸೋದರ ಭಾವನೆಗಳನ್ನು ಬೆಳೆಸುವ ಸನ್ಮಾರ್ಗಕ್ಕೆ ಬೆಳಕಾಗಿದ್ದರು ಎಂದು ಯುವ ಮುಖಂಡ ಅಭಿಷೇಕ್ ಹುಂಚ ಹೇಳಿದರು. ಹುಂಚದಲ್ಲಿ(HUMCHA) ಇಂದು ಪಂಡಿತ್ ದೀನ್ ದಯಾಳ್ ಜೀ ಅವರ ಜನ್ಮದಿನಾಚರಣೆ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ದೀನ್ ದಯಾಳ್ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ಕಳಕಳಿ ಹೊಂದಿದ್ದರು. ಸಮಾಜದಲ್ಲಿ ಮೇಲು-ಕೀಳು ಭಾವನೆ ದೂರವಾಗಬೇಕೆಂದು ಬಯಸಿದ್ದರು. ಸರಕಾರಿ ಯೋಜನೆಗಳು…

Read More

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers. ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು….

Read More

ಕುಮುಧ್ವತಿ ನದಿಯಲ್ಲಿ ಕೊಚ್ಚಿಹೋದ ವೃದ್ದೆ : ಶೋಧ ಕಾರ್ಯಾಚರಣೆ ಚುರುಕು

ಮಲೆನಾಡು ಭಾಗದಲ್ಲಿ ಅಧಿಕ ಮಳೆಯಿಂದಾಗಿ ಕುಮಧ್ವತಿ ನದಿಯು ಭೋರ್ಗರೆಯುತ್ತಿದ್ದು ಇಂದು ಓರ್ವ ವೃದ್ದೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ(64) ಎಂದು ಗುರುತಿಸಲಾಗಿದೆ.  ಚೋರಡಿ ನದಿಯ ದಡದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ.  ಪೂಜೆಗೆ ಹೋಗಿದ್ದ 64 ವರ್ಷದ ವೃದ್ಧೆ ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.  ನೀರಿನಲ್ಲಿ ಮುಳುಗಿರುವ ವೃದ್ದೆಗಾಗಿ ಶೋಧಕಾರ್ಯ ನಡೆದಿದೆ.ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೊ ಅಥವಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೋ…

Read More

ಆಗುಂಬೆ ಘಾಟಿಯಲ್ಲಿ ಸೆ.15 ರವರೆಗೆ ಭಾರಿ ವಾಹನಗಳ ನಿಷೇಧ

ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ…

Read More

Accident | ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ! ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಡ್ಡಾದಿಡ್ಡಿ ಚಲಿಸಿದ್ದಾನೆ. ಇದರಿಂದ ಗೊಂದಲಕ್ಕೀಡಾಗಿ ಖಾಸಗಿ ಶಾಲಾ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮುಗ್ಗರಿಸಿ ಬಿದ್ದ ಬಸ್‌ನೊಳಗೆ ಚಿಕ್ಕಮಕ್ಕಳು ತಲೆ ಕಾಲುಗಳಿಗೆ…

Read More

ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್ ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ರಿಪ್ಪನ್‌ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್‌ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ…

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More