ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು

ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು  ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…

Read More

ಸಾಗರದಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ : ಪೊಲೀಸರು ಸಾಗರ ಶಾಸಕರ ಕೈಗೊಂಬೆಯಾಗಿದ್ದಾರೆ : ಬೇಳೂರು ಗೋಪಾಲಕೃಷ್ಣ

 ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್‌ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More

ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ  ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ  ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More