Headlines

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ

ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ  ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ.   ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ…

Read More

ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು

ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು ಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು. ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಸೇರಿದಂತೆ ಹಲವು…

Read More

ಹನಿಮೂನ್ ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ

ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ ಜೂನ್ 09: ಮೇಘಾಲಯಕ್ಕೆ ಹನಿಮೂನ್​ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಸೋನಮ್ ನಿನ್ನೆ ರಾತ್ರಿ ತನ್ನ ಕುಟುಂಬಕ್ಕೆ ಕರೆ ಮಾಡಿ ತಾನು ಯುಪಿಯ…

Read More

ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಕೋಳಿ ಸಮೇತ ಆರೋಪಿಗಳು ವಶಕ್ಕೆ!!!|arrested

ತೀರ್ಥಹಳ್ಳಿಯಲ್ಲಿ ಕೋಳಿ ಅಂಕದ ಆಟ ನಡೆಸ್ತಿದ್ದವರ ಮೇಲೆ ಪೊಲೀಸರ ದಾಳಿ ತೀರ್ಥಹಳ್ಳಿ: ತಾಲ್ಲೂಕಿನಲ್ಲಿ ಈಗ ಅನೇಕ ದಂಧೆ, ಅಕ್ರಮ ಚಟುವಟಿಕೆಗಳು ಶುರುವಾಗಿದೆ. ಒಂದು ಕಡೆ ಕಳ್ಳತನ, ಅತ್ಯಾಚಾರದಂತಹ ಚಟುವಟಿಕೆ ನಡುವೆ ಇದೀಗ ಕೋಳಿ ಪಡೆ, ಇಸ್ಪೀಟ್, ಆನ್ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಈಗಾಗಲೇ ಇದರಿಂದ ನೂರಾರು ಕುಟುಂಬಗಳು ಕಣ್ಣೀರು ಹಾಕುತ್ತಿವೆ.  ಈ ನಡುವೆ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸರು ಕೋಳಿ ಅಂಕ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹಲವರನ್ನ ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಬೈಲ್ ನಲ್ಲಿ ಕೋಳಿ…

Read More

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ…

Read More

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ : ವಿಡಿಯೋ ಈಗ ವೈರಲ್

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದ ವಿಡಿಯೋ ಈಗ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದಲ್ಲಿ ಈ ಘಟನೆ  ನಡೆದಿದ್ದು, ಬಸ್ ನಿಲ್ದಾಣದಿಂದ ಹೊರಟ ಬಸ್ಸನ್ನು ಓಡಿ ಹೋಗಿ ಹತ್ತಲು ವಿದ್ಯಾರ್ಥಿ ಯತ್ನಿಸಿದ್ದಾನೆ. ಆದರೆ ಬಸ್ಸು ಸ್ಪೀಡ್ ಇದ್ದಿದ್ದರಿಂದ ವಿದ್ಯಾರ್ಥಿಗೆ ಹತ್ತಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾನೆ. ಕಾರ್ಗಲ್ ನ ಇಡುವಾಣಿಯ ಚಿಪ್ಪಲಮಕ್ಕಿಯ ಒಂಭತ್ತನೇ ತರಗತಿ ವಿದ್ಯಾರ್ಥಿ ವೈಭವ್ ಎಂಬಾತ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ….

Read More

ಡಕಾಯಿತಿಗೆ ಹೊಂಚು ಹಾಕಿದ್ದ ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು :

ಶಿವಮೊಗ್ಗ : ವಿನೋಬಾನಗರದ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಯುವಕರನ್ನು ಬಂಧಿಸಿದ್ದಾರೆ. ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೋಗುವ ಚಾನೆಲ್ ಬಳಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಐವರು ಹುಡುಗರು ಮಾರಕಾಸ್ತ್ರಗಳನ್ನ ಹಿಡಿದು ಕಾದುಕುಳಿತಿದ್ದರು. ಈ ಮಾಹಿತಿ ಪಡೆದ ವಿನೋಬ ನಗರ ಪೊಲೀಸರ ತಂಡ ಖಡಕ್ ದಾಳಿ ನಡೆಸಿದೆ. ವಿನೋಬ ನಗರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಕುರಿ ನೇತೃತ್ವದಲ್ಲಿ , ಸಿಬ್ಬಂದಿಗಳಾದ ಧನಂಜಯ್ ಹೆಚ್ ಸಿ, ಮಲ್ಲಪ್ಪ ಸಿಪಿಸಿ,…

Read More

ರಿಪ್ಪನ್ ಪೇಟೆಯಲ್ಲಿ ಶ್ರದ್ದಾ ಭಕ್ತಿಯ ಷಷ್ಟಿ ಆಚರಣೆ :

ರಿಪ್ಪನ್‌ಪೇಟೆ: ಸುಬ್ರಹ್ಮಣ್ಯ ಷಷ್ಟಿಯ ಅಂಗವಾಗಿ ಇಲ್ಲಿನ ಇತಿಹಾಸ ಪ್ರಸಿದ್ದ ಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನ, ಬರುವೆ ಚೌಡೇಶ್ವರಿ ಅಮ್ಮನವರ  ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಷಷ್ಟಿ ಉತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್‌ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ  ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ತೀಕ ದೀಪೋತ್ಸವ ಜರುಗಿತು. ಕಾರ್ತಿಕ ದೀಪೋತ್ಸವ ವು ಸುತ್ತಮುತ್ತಲಿನ ಅಲಸೆ, ಬರುವೆ, ಹುಂಚದಕಟ್ಟೆ, ಶಿವಪುರ ಇನ್ನಿತರ ಹಲವು ಗ್ರಾಮಗಳಲ್ಲಿನ ದೇವಸ್ಥಾನದಲ್ಲಿ ಒಂದು ತಿಂಗಳ ಕಾಲ…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More
Exit mobile version