ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ರಿಪ್ಪನ್‌ಪೇಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ|shivaji jayanthi

ರಿಪ್ಪನ್‌ಪೇಟೆಯಲ್ಲಿ  ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ ರಿಪ್ಪನ್‌ಪೇಟೆ;- ಛತ್ರಪತಿ ಶಿವಾಜಿ 393 ನೇ ಜಯಂತೋತ್ಸವ  ಅಂಗವಾಗಿ  ರಿಪ್ಪನ್‌ಪೇಟೆ ಮರಾಠ ಸಮಾಜದವರು ಸಾಗರ ರಸ್ತೆಯಲ್ಲಿನ ಮರಾಠ ಸಮಾಜದ ಭವನದಿಂದ ಬೈಕ್ ರ‍್ಯಾಲಿ ನಡೆಸಿದರು. ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತ – ತೀರ್ಥಹಳ್ಳಿ ರಸ್ತೆ- ಹೊಸನಗರ ರಸ್ತೆ  ರಸ್ತೆಯ ಮೂಲಕ ಸಾಗರ ರಸ್ತೆಯಲ್ಲಿನ ಮರಾಠ ಸಮಾಜದವರೆಗೆ ಬೈಕ್ ರ‍್ಯಾಲಿ ನಡೆಸಿದರು. ಬೈಕ್ ರ‍್ಯಾಲಿಯಲ್ಲಿ ಛತ್ರಪತಿ ವೀರ ಶಿವಾಜಿಯ ಪರವಾದ ಘೋಷಣೆ ಕೂಗುತ್ತಾ ಭಗವಾಧ್ವಜವನ್ನು ಹಿಡಿದು ನೂರಾರು ಬೈಕ್‌ಗಳೊಂದಿಗೆ ರ‍್ಯಾಲಿ ನಡೆಸಿ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’ ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…

Read More

RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ

A youth created panic in Garthikere town of Hosanagar taluk, Shivamogga district, by allegedly attempting to attack people with a long weapon. One person was injured and the accused was arrested by police. RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಗರ್ತಿಕೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ಆತಂಕಕಾರಿ ಘಟನೆ ನಡೆದಿದ್ದು,…

Read More

Ripponpete | ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ಇದೆ – ಕೆ.ಎಸ್.ಈಶ್ವರಪ್ಪ

ನನ್ನ ರಕ್ತದ ಕಣಕಣದಲ್ಲಿಯೂ  ಕೇಸರಿ ತುಂಬಿದೆ. ಕೆ.ಎಸ್.ಈಶ್ವರಪ್ಪ ರಿಪ್ಪನ್‌ಪೇಟೆ;-ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ…

Read More

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! |Parliament Election

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! ಶಿವಮೊಗ್ಗ – ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್‌ಕುಮಾರ್‌ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಹೊಸ ಕಾರನ್ನೂ ಖರೀದಿ ಮಾಡಿದ್ದಾರೆ. ಈ ಕಾರಿನ ನಂಬರ್‌ ಈಗ ಆಕರ್ಷಣೆಗೆ ಕಾರಣವಾಗಿದೆ. ತಮ್ಮ ತಂದೆಯ ಲಕ್ಕಿ ಕಾರಿನ ನಂಬರ್‌ ಅನ್ನೇ ಹೊಸ ಕಾರಿಗೂ ಪಡೆದಿದ್ದು ಅದರಲ್ಲೇ…

Read More

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More

ಶಿವಮೊಗ್ಗಕ್ಕೂ ಕಾಲಿಟ್ಟ ಹಿಜಾಬ್​ ವಿವಾದ: ಕೇಸರಿ ಶಾಲು ಧರಿಸಿ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

 ಶಿವಮೊಗ್ಗಕ್ಕೂ ಹಿಜಾಬ್ ಹಾಗೂ ಕೇಸರಿ ಶಾಲು​ ವಿವಾದ ಕಾಲಿಟ್ಟಿದ್ದು, ಇಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್​​ಗೆ ಅವಕಾಶ ನೀಡದಂತೆ, ಹಾಗೂ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳ ಹೊರಗಿಡುವಂತೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸಲು ಕಾಲೇಜಿನ ಪ್ರಾಂಶುಪಾಲರು ಪ್ರಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿಳು ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಹ್ಯಾದ್ರಿ ವಾಣಿಜ್ಯ…

Read More

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಆದರೆ ಅಪಘಾತ…

Read More