Headlines

ರಿಪ್ಪನ್‌ಪೇಟೆ : ಶಾಲೆಯ ಮೇಲೆ ಉರುಳಿಬಿದ್ದ ಬೃಹತ್ ಮರ – ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮಳವಳ್ಳಿ ಗ್ರಾಮದಲ್ಲಿ ಶಾಲಾ ಸಮಯದಲ್ಲೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲೆ ಭಾರಿ ಮರವೊಂದು ಉರುಳಿಬಿದ್ದರೂ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶಾಲೆಯ ಪಕ್ಕದಲ್ಲಿದ್ದ ದೊಡ್ಡಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಶಾಲೆಯ ಎರಡು ಛಾವಣಿ ಸಂಪೂರ್ಣ ಹಾನಿಯಾಗಿದೆ. ಇಂದು ಮೂಗೂಡ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವಿದ್ದ ಹಿನ್ನಲೆಯಲ್ಲಿ ಶಾಲೆಗೆ ಬಂದಿದ್ದ ಎಲ್ಲಾ ಮಕ್ಕಳನ್ನು ಬೆಳಿಗ್ಗೆ 9.30 ರ ಸಮಯಕ್ಕೆ ಮೂಗೂಡ್ತಿ…

Read More

ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news

ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ  ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ  ನಲಿಕಲಿ ತರಗತಿಯ  ಶಿಕ್ಷಕ   ಪಾಠ ಓದಲು  ಪುಸ್ತಕ  ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್  ಶಿಕ್ಷಕರ ಅಣತಿಯಂತೆ  ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ  ಮಲಗಿದ್ದ ಹಾವನ್ನು  ಕಂಡಿದ್ದಾನೆ.  ತನ್ನ ಪಕ್ಕದಲ್ಲಿ ಕುಳಿತಿದ್ದ…

Read More

Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್

ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು  ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ  ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…

Read More

ಅಂದಾಸುರದ ಮೇಲಿನಕೇರಿ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸೂಚಿಸಿದ ಗ್ರಾಮಸ್ಥರು :

ಅಂದಾಸುರ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಅಂದಾಸುರ ಮೇಲಿನ ಕೇರಿಗೆ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಅಂದಾಸುರದ ಓಂ ಫ್ರೆಂಡ್ಸ್ ಯುವಕ ಸಂಘದವರು ಇಲ್ಲಿನ ಮೇಲಿನಕೇರಿಯ ವೃತ್ತಕ್ಕೆ ಪುನೀತ್ ರಾಜಕುಮಾರ್ ವೃತ್ತ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಈ ಸಂಧರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಖೈರಾ ಅಧ್ಯಕ್ಷರಾದ ರಾಜಣ್ಣ ,ಸೋಮೇಶ ಗ್ರಾಪಂ ಸದಸ್ಯರು ಆಚಾಪುರ,ಶಿಕ್ಷಕರಾದ ಇಂದಿರಾ,ವಕೀಲರಾದ ದಾಸನಕೊಪ್ಪ ವಾಸು,ವೀಣಾ ಹಾಗೂ ಗ್ರಾಮಸ್ಥರೆಲ್ಲಾ ಉಪಸ್ಥಿತರಿದ್ದರು….

Read More

ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸಲಾಗುವುದು : ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅಧ್ಯತೆ ನೀಡುವುದಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು. ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎರಡನೇ ದಿನದ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಸ್ಥಾನ ಸಮಿತಿಯವರೊಂದಿಗೆ ಸಮಾಲೋಚನಾ ಸಭೆ ನಡೆಸಿ ಇದೊಂದು ಧಾರ್ಮೀಕ ಐತಿಹಾಸಿಕ ಕ್ಷೇತ್ರವಾಗಿದ್ದ ವರ್ಷಧಲ್ಲಿ ಭಾದ್ರಪದ ಮಾಸದ ಪಿತೃಪಕ್ಷದಲ್ಲಿ ಮಂಗಳವಾರ ಮತ್ತು ಶುಕ್ರವಾರದ ಜಾತ್ರಾಮಹೋತ್ಸವ ಮತ್ತು ನಾಡಿನ ಮೈಸೂರು…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ :

ತೀರ್ಥಹಳ್ಳಿ : ಹಾಡುಹಗಲೇ ಮನೆಯ ಬೀಗ ಮುರಿದು ಸುಮಾರು  ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ  ನಗದು ಹಣವನ್ನು ದೋಚಿದ ಘಟನೆ  ತಾಲೂಕಿನ ಸಾಲೂರು ಗ್ರಾಪಂ ವ್ಯಾಪ್ತಿಯ ಮಾರಿಗುಣಿ ಸಮೀಪದ  ಹೊನ್ನೆಕಟ್ಟೆಯ ಮಂಜುನಾಥ ಎಂಬುವವರ ಮನೆಯಲ್ಲಿ ಮಂಗಳವಾರ ನೆಡೆದಿದೆ. ಈ ಘಟನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳು ಸೇರಿದಂತೆ 7 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.  ಇವರ ಮನೆಯ ಕಾಂಪೌಂಡ್ ಗೆ  ಹೊಂದಿಕೊಂಡಂತೆ ಎರಡೂ ಭಾಗದಲ್ಲಿ ಅಕ್ಕಪಕ್ಕ…

Read More

ಅಕ್ರಮ ಮರಳು ಸಾಗಾಣಿಕೆ – 3 ಟಿಪ್ಪರ್ ಲಾರಿ ವಶ|

ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ. ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ.. ಘಟನೆ 1: ಸಾಗರ ಗ್ರಾಮಾಂತರ ಯಲಗಳಲೆಯ ಬಿಕೆ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್​ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.  ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್​…

Read More

ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK

ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK ರಿಪ್ಪನ್‌ಪೇಟೆ : ಪಟ್ಟಣಕ್ಕೆ ಆಗಮಿಸಿದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರಿಗೆ ವಿನಾಯಕ ವೃತ್ತದಲ್ಲಿ ನಾಗರೀಕರು ಅದ್ದೂರಿಯಾಗಿ ಸ್ವಾಗತಿಸಿದರು. ಖಾಸಗಿ ಕಾರ್ಯಕ್ರಮದ ಅಂಗವಾಗಿ ಸಾಗರಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಪಟ್ಟಣದ ನಾಗರೀಕರು ಹಾರ ತುರಾಯಿಗಳ ಮೂಲಕ ಅದ್ದೂರಿ ಸ್ವಾಗತ ಕೋರಿದರು. ಈ ಸಂಧರ್ಭದಲ್ಲಿ ನಾಗರೀಕರೊಂದಿಗೆ ಸರಳ ಸಜ್ಜನಿಕೆಯಿಂದ ಮಾತನಾಡಿದ ಅವರು ವಿಧಾನಸಭಾ ಕಲಾಪ ವೀಕ್ಷಣೆಗೆ ಆಗಮಿಸಿ…

Read More

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರಕಲ್ಪಿಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ ಜನವರಿ 18ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಬೃಹತ್  ಸಮಾವೇಶ. ರಿಪ್ಪನ್‌ಪೇಟೆ;- ಜನವರಿ 18ರಂದು ಸಾಗರ ಸಂತೆ ಮೈದಾನದಲ್ಲಿಏರ್ಪಡಿಸಲಾಗಿದ್ದು ಆಡಿಕೆ ಬೆಳೆಗಾರರ ಸಮಾವೇಶಕ್ಕೆ ಸಾಗರ-ಹೊಸನಗರತಾಲ್ಲೂಕಿನಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರ ಸಮಸ್ಯೆ ಪರಿಹಾರಕ್ಕೆ ಬೆಂಬಲಿಸುವಂತೆ ಮಾಜಿ ಮಂತ್ರಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಪಟ್ಟಣದ ರಾಮಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿಆಡಿಕೆ ಬೆಳೆಯಲ್ಲಿ…

Read More