ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ –  ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ.  ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.

Read More

ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವು : ಜಮೀನು ಮಾಲೀಕ ವಶಕ್ಕೆ….

  ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆ ವನ್ಯಜೀವಿ ವಲಯದಲ್ಲಿ ನಡೆದಿದೆ. ರವಿವಾರ ಬೆಳಗಿನ ಜಾವ ಆಹಾರ ಅರಸಿ ಬಂದ ಎರಡು ಗಂಡು ಕಾಡಾನೆಗಳು ಸಮೀಪದ ಆನೆಸರದ ಮೂಲಕ ಚನ್ನಹಳ್ಳಿಯ ಹೊಲಕ್ಕೆ ಹೋಗಿವೆ.ಅಲ್ಲಿ ವನ್ಯಜೀವಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕಟ್ಟಿದ್ದಾರೆನ್ನಲಾದ ಐಬಿಕ್ಸ್ ವಿದ್ಯುತ್ ತಂತಿಯನ್ನು ಆನೆಗಳು ತುಳಿದು ವಿದ್ಯುತ್ ಪ್ರವಹಿಸಿದೆ ಎಂದು ತಿಳಿದು ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಜಮೀನು ಮಾಲಕ ಚಂದ್ರನಾಯ್ಕ್…

Read More

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students. ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್|ccb

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ  ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್| ಶಿವಮೊಗ್ಗ : ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಮತ್ತು ತಂಡದಲ್ಲಿ ಗುರುತಿಸಿಕೊಂಡಿದ್ದ ಗಗನ್ ಕಡೂರು ಇವರನ್ನು ಸಿಸಿಬಿ ಪೋಲೀಸರು ಇಂದು ಶಿವಮೊಗ್ಗಕ್ಕೆ ಕರೆತಂದು ನಗರದ ಮಥುರಾ ಸೆಂಟ್ರಲ್ ಬಳಿ ಹಾಗು ಜಿ.ಎಸ್.ಕೆ.ಎಮ್ ರಸ್ತೆಯ ಸುತ್ತಮುತ್ತ ಕೆಲ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಗಗನ್ ಕಡೂರು ಶಿವಮೊಗ್ಗ ನಗರದಲ್ಲಿ ಉದ್ಯಮಿಯಿಂದ 50ಲಕ್ಷ ರೂಪಾಯಿಗಳನ್ನು…

Read More

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು Armed miscreants threatened a cloth merchant in Shivamogga and extorted money by showing weapons. A case has been registered at Tunganagar Police Station after repeated intimidation and assault attempts. ಶಿವಮೊಗ್ಗ: ನಗರದ ಸೂಳೆಬೈಲು ಭಾಗದ ಬಟ್ಟೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ, ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಘಟನೆ ನಡೆದಿದೆ….

Read More

ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ  ಹಕ್ಕು ಪತ್ರವನ್ನು ನೀಡಲಾಗಿತ್ತು.  ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು…

Read More