Headlines

ಐಗಿನಬೈಲು ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಶಾಲೆಯ ಸಮೀಪದಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಐತಿಹಾಸಿಕ ಪ್ರಸಿದ್ಧ ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿ ಸಾಗರದ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ಹೋಗತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನದ್ದವರಿಗೆ ಹಾಗೂ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ, ತಕ್ಷಣ ಅವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ಆಂಬುಲೆನ್ಸ್…

Read More

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವ ಪ್ರಕ್ರಿಯೆ ಪ್ರಾರಂಭವಾಗಿದೆ. ನವದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಕಳಿಸುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಬುಧವಾರ ತಡರಾತ್ರಿ ಪಾರ್ಥಿವ ಶರೀರ ಬೆಂಗಳೂರು ನಗರಕ್ಕೆ ಬರಲಿದೆ. ಬಳಿಕ ರಸ್ತೆ ಮೂಲಕ ಶಿವಮೊಗ್ಗಕ್ಕೆ ತಲುಪಲಿದೆ.ಪಹಲ್ಗಾಮ್‌ ಉಗ್ರರ…

Read More

Kenchanala | ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ

ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ  ರಿಪ್ಪನ್ ಪೇಟೆ : ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕುಟುಂಬದ ಹಿರಿಯರು ಮೊದಲ   ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಹುಟ್ಟುವಂತಹ ಮಗುವಿಗೆ ಪೌಷ್ಟಿಕಾಂಶತೆ ಸಿಗುತ್ತದೆ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕಾಂಶತೆ ಬಹಳ ಮುಖ್ಯ ಎಂದು ಹೊಸನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ  ಕರಿ ಬಸಮ್ಮ ಹೇಳಿದರು. ರಿಪ್ಪನ್ ಪೇಟೆ ರೋಟರಿ ಕ್ಲಬ್ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ…

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಆರೋಪಿಯ ಬಂಧನ

ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ  ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ. ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.  ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…

Read More

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…

Read More
Exit mobile version