RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ರಾಘವೇಂದ್ರ ಅವರು ಅಭಿವೃದ್ಧಿ ಕಾರ್ಯದಲ್ಲಿ 543 ಸಂಸದರಲ್ಲಿ ಎರಡನೆಯ ಸ್ಥಾನವನ್ನು ಪಡೆದುಕೊಂಡಿದ್ದಾರೆ,…

Read More

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More

ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news

ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ…

Read More

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ ಇಂದು ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ತಾಲೂಕು ಕೆ.ಡಿ.ಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಅವರು ನೆರವೇರಿಸಿ ನಂತರ ಮಾತನಾಡಿ“ವಿದ್ಯಾರ್ಥಿಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರಿಗೆ ಗೌರವ ನೀಡಬೇಕು, ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕು,” ಎಂದು ಹಾರೈಸಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಅನನ್ಯವಾದ ಪಾತ್ರವಹಿಸುತ್ತದೆ…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು – ಶಾಸಕ ಬೇಳೂರು ಗೋಪಾಲಕೃಷ್ಣ

With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and… ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು: ಗೋಪಾಲಕೃಷ್ಣ  ಬೇಳೂರು Government school children are talented: Gopalakrishna Belur ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

ಹೊಸನಗರ ಸಮೀಪ ಖಾಸಗಿ ಬಸ್ ಪಲ್ಟಿ: 11 ಪ್ರಯಾಣಿಕರಿಗೆ ಗಾಯ

ಹೊಸನಗರದ ಸಮೀಪ ಖಾಸಗಿ ಬಸ್ ಪಲ್ಟಿ: 11 ಪ್ರಯಾಣಿಕರಿಗೆ ಗಾಯ A private bus traveling from Bengaluru to Kundapura overturned near Hosanagara on NH 766C after the driver lost control. Eleven passengers sustained minor injuries and were shifted to the government hospital for treatment. ಹೊಸನಗರ, ಮೇ 8: ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿ ಜಯನಗರದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ…

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More
Exit mobile version