Headlines

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಒಂದು ವಾರದೊಳಗೆ ಎನ್ಐಎಗೆ ಹಸ್ತಾಂತರ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹರ್ಷನ ಕೊಲೆ ಪ್ರಕರಣವನ್ನ ಇನ್ನೊಂದು ವಾರದೊಳಗೆ ಎನ್ಐಎ ತನಿಖಾ ತಂಡಕ್ಕೆ ಒಪ್ಪಿಸಲಾಗುವುದು ಎಂದು ಕೃಷಿ ಮತ್ತು ರೈತರ ಕಲ್ಯಾಣ ಕೇಂದ್ರ ಮಂತ್ರಿ ಶೋಭ ಕರದ್ಲಾಂಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳಿಗೆ ಮಾತನಾಡಿ ಹರ್ಷನ ಸಾವು ಕೇವಲ ಕುಟುಂಬಕ್ಕೆ ದುಖ ತಂದಿಲ್ಲ ಬದಲಿಗೆ ಇಡೀ ದೇಶಕ್ಕೆ ನೋವುತಂದಿದೆ ಎಂದರು. ಹರ್ಷನ ಸಾವಿನ ಹಿಂದೆ ಅಂತರಾಷ್ಟ್ರೀಯ ಷಡ್ಯಂತರ ಅಡಗಿದೆ ಎಂಬ ಶಂಕೆ ಇದೆ. ಈ ಹೇಳಿಕೆಯನ್ನ…

Read More

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ  ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ:…

Read More

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ವೇಗವಾಗಿ ಬಂದ ಲಾರಿ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪರಿಣಾಮ ಬೈಕ್‌ನಲ್ಲಿದ್ದ ಯುವಕರಲ್ಲಿ ಪುನೀತ್ (22) ಎಂಬ ದುರ್ದೈವಿ ಸ್ಥಳದಲ್ಲೇ…

Read More

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್” ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ. ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ,…

Read More

ಭಾರೀ ಮಳೆ : ಮನೆ ಗೋಡೆ ಕುಸಿದು ವೃದ್ಧೆ ಸಾವು

ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿಯ ಇಂದಿರಾ ಕಾಲೋನಿಯಲ್ಲಿ ನಡೆದಿದೆ.  ಇಂದಿರಾ ಕಾಲೋನಿ ನಿವಾಸಿ ಗೌರಮ್ಮ ಮೃತ ದುರ್ದೈವಿಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಗೌರಮ್ಮ ಅವರ ಮನೆ ಗೋಡೆಗಳು ತೇವಗೊಂಡಿದ್ದು, ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗೌರಮ್ಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಗೌರಮ್ಮ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಸದಸ್ಯ ಆರ್.ಸಿ ನಾಯ್ಕ್ ಭೇಟಿ…

Read More

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಚಿಕ್ಕಮಗಳೂರಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಎ.01) ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮೃತ ಸಿಂಧು ಗಂಡ…

Read More