ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ :  ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು   ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ಅಕ್ರಮ ಮರಳು ಸಾಗಿಸುತಿದ್ದ ಲಾರಿ ವಶ – ಚಾಲಕ ಹಾಗೂ ಮಾಲೀಕನ ವಿರುದ್ದ ಪ್ರಕರಣ ದಾಖಲು|illegal-sand-mining

ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಹೊಸನಗರದ ಮುಡುಬ ಸೇತುವೆಯಿಂದ ಮರಳನ್ನು ಎತ್ತಿ ಕೆಎ-15 -7188 ಕ್ರಮ ಸಂಖ್ಯೆಯ ಟ್ರಿಪ್ಪರ್ ಲಾರಿಯಲ್ಲಿ 80 ಅಡಿ ಮರಳು ತುಂಬಿಸಿಕೊಂಡು ಬರುವಾಗ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಆಚಾರ್ ಸರ್ಕಲ್ ಬಳಿ ದಾರಿಯನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಮರಳು ಸಾಗಾಣಿಕೆಗೆ ಬೇಕಾದ ಪರವಾನಗಿ ಇಲ್ಲದ ಕಾರಣ ಚಾಲಕ…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…

Read More

ಸಚಿವರ ಪ್ರಮಾಣವಚನ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ..??? ಇಲ್ಲಿದೆ ಸಂಪೂರ್ಣ ಮಾಹಿತಿ|Cabinet

ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ. ಯಾರಿಗೆ ಯಾವ್ಯಾವ ಜವಾಬ್ದಾರಿ..? ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ…

Read More

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು…

Read More