Headlines

ಕುವೆಂಪುರವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ : ಎಂ ಬಿ ಲಕ್ಷ್ಮಣಗೌಡ

ರಿಪ್ಪನ್‌ಪೇಟೆ : ಇಲ್ಲಿನ ವಿಶ್ವಮಾನವ ಕಲ್ಯಾಣ ಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮ ದಿನಾಚರಣೆಯನ್ನು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ  ಕೇವಲ ಮನುಷ್ಯ ಅಥವಾ ಮಾನವರಾಗದೆ ವಿಶ್ವಮಾನವರಾಗೋಣ ಎಂದು ಕುವೆಂಪು ಸಂದೇಶ ನೀಡಿದ್ದಾರೆ ಇಂತಹ ಮಹನೀಯರನ್ನು ಭಾವಚಿತ್ರಕ್ಕೆ ಅಷ್ಟೆ ಸೀಮಿತಗೊಳಿಸದೆ ಅವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ,ಆಧ್ಯಾತ್ಮಿಕವಾಗಿ ಧರ್ಮವನ್ನು ರಾಷ್ಟ್ರ ಕವಿ ಕುವೆಂಪು ಅವರು ಒಪ್ಪಿಕೊಂಡಿದ್ದರು…

Read More

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ದ ಪ್ರಕರಣ ದಾಖಲಾಗಿದೆ.. ಕಾರ್ಯಚರಣೆ ಯಲ್ಲಿ ಉಪವಲಯ…

Read More

ಕೈಬಿಟ್ಟು ಕಮಲ ಹಿಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶ :

ರಿಪ್ಪನ್ ಪೇಟೆ : ಅಪರೇಶನ್ ಕಮಲಕ್ಕೆ  ತುತ್ತಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ರಿಪ್ಪನ್ ಪೇಟೆ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ಆಗ್ರಹಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಕ್ಕೂ ನಿಷ್ಟೆ ತೋರದ ಮಹಾಲಕ್ಷ್ಮಿ ಅಣ್ಣಪ್ಪರವರು ನಿನ್ನೆ ದಿನ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಗ್ರಾಪಂ…

Read More

ಕೋಡೂರು ಸಮೀಪದಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಕಾರು ಸಮೇತ ಅಕ್ರಮ ಗಾಂಜಾ ವಶಕ್ಕೆ

ಕೋಡೂರು  : ಇಲ್ಲಿನ ಸಮೀಪದ ಕೇಶವಪುರ ಗ್ರಾಮದಲ್ಲಿ ಕಾರಿನಲ್ಲಿ‌ ಗಾಂಜಾ ಸಾಗಾಟ ಮಾಡುತಿದ್ದ ಕಾರು ಮತ್ತು 60ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಕೇಶವಪುರ ಗ್ರಾಮದ ಶೇಕ್ ಫೈಝರ್ ಮಸೂದ್ ಗೆ ಸೇರಿದ ಕಾರಿನ ಮೇಲೆ ದಾಳಿ ಮಾಡಿ ಕಾರಿನಲ್ಲಿ ಸಾಗಣಿಕೆ ಮಾಡಲು ಹೊಂದಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪುನ್ನು ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ಧ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ರವರು NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ‌. ಈ ದಾಳಿಯಲ್ಲಿ  ಅಬಕಾರಿ…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ. ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೊರಬ ಪುರಸಭೆಯಲ್ಲಿ ಚಂದ್ರಕಲಾ…

Read More

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕಾರು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಂತೆ ಡಸ್ಟರ್ ಕಾರು ಧಗ ಧಗನೆ ಹೊತ್ತು ಉರಿದಿರುವ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಹೊರವಲಯದಲ್ಲಿ ಸಂಭವಿಸಿದೆ. ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಡಸ್ಟರ್ ಕಾರು ಕೆಎ 25 ಎಂ ಎ 1169 ಕ್ರಮ ಸಂಖ್ಯೆಯ ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು…

Read More

ಡಿ.09 ಮತ್ತು 10 ರಂದು ರಿಪ್ಪನ್‌ಪೇಟೆಯಲ್ಲಿ ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಮತ್ತು ನಗೆ ಹಬ್ಬ|GRK

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಡಿ. 9 ಮತ್ತು 10 ರಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿವಂಗತ ಜಿ.ಆರ್.ಕೆ. ಮೂರ್ತಿಯವರ ಸಮಾಜ ಸೇವೆಯನ್ನು ಸ್ಮರಿಸುತ್ತ ಪಟ್ಟಣದಲ್ಲಿ ಎರಡು…

Read More

ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…

Read More

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಯುವತಿಗೆ ಸನ್ಮಾನಿಸಿದ ವೀರಶೈವ-ಲಿಂಗಾಯತ ಪರಿಷತ್

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕ ಪಡೆದು ಅದ್ವಿತೀಯ ಸಾಧನೆಗೈದ ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಗುಡಿ ಗ್ರಾಮದ ರೈತ ಕುಟುಂಬದ ಕುಮಾರಿ ಸ್ಪಂದನ ಷಣ್ಮುಖಪ್ಪನವರಿಗೆ ಹೊಸನಗರ ತಾಲ್ಲೂಕ್ ವೀರಶೈವ-ಲಿಂಗಾಯಿತ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಭಾನುವಾರ ವೀರಶೈವ – ಲಿಂಗಾಯತ ಪರಿಷತ್ ತಾಲೂಕ್ ಅಧ್ಯಕ್ಷರಾದ ಆನಂದ್ ಮೆಣಸೆ ರವರು ಹಾಗೂ ಪದಾಧಿಕಾರಿಗಳು ಸ್ಪಂದನ ಷಣ್ಮುಖಪ್ಪ ರವರ ಮನೆಗೆ ತೆರಳಿ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೊಸನಗರ ತಾ.ಪಂ.ಮಾಜಿ ಅಧ್ಯಕ್ಷರಾದ…

Read More