ಭದ್ರಾ ಮೇಲ್ದಂಡೆ ಹಗರಣ ತನಿಖೆಗೆ ಆಗ್ರಹ
ರಿಪ್ಪನ್ ಪೇಟೆ:: ಭಾರತೀಯ ಜನತಾಪಕ್ಷದ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ರವರು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 20000 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.ಬೆಂಕಿಯಿಲ್ಲದೇ ಹೊಗೆಯಾಡಲು ಸಾಧ್ಯವಿಲ್ಲ ಈ ದಿಸೆಯಲ್ಲಿ ಮಾನ್ಯ ರಾಜ್ಯಪಾಲರು ಕೂಡಲೇ ಸರಕಾರದಿಂದ ವರದಿ ತರಿಸಿ ಮಾನ್ಯ ಪ್ರಧಾನ ಮಂತ್ರಿಗಳಿಗೆ ತನಿಖೆ ನಡೆಸಲು ಸೂಕ್ತ ಶಿಪಾರಸ್ಸು ಮಾಡಬೇಕು ಎಂದೂ ರಾಜ್ಯ ಜೆಡಿಎಸ್ ಮುಖಂಡ ಆರ್ ಎ ಚಾಬುಸಾಬ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆಯ ಆರೋಪ ಕೇಳಿ…