Headlines

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೊಲೆರೋ ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆಗೆ ನಡೆದಿದೆ. ಸಾಗರದ ಮೂಲಕ ಹಾರನಹಳ್ಳಿ – ಸವಳಂಗ – ನ್ಯಾಮತಿ – ಹೊನ್ನಾಳಿ ಮೂಲಕ ರಾಣೇಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನ ಮತ್ತು ಬಾಳೆಕೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರರು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕರನ್ನು ಬಾಳೆಕೊಪ್ಪದ ಗಿರೀಶ್ ( 23),…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿ ಎ ವಿಭಾಗದಲ್ಲಿ ಎರಡು ರ‍್ಯಾಂಕ್ ಪಡೆದ ಕಾಲೇಜು

ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಎರಡು ರ‍್ಯಾಂಕ್ ಗಳನ್ನು ಪಡೆದಿದ್ದಾರೆ. ಬಿ.ಎ ವಿಭಾಗದಲ್ಲಿ ಕಾವ್ಯ ಸಿ 88.33% ಅಂಕ ಗಳಿಸುವುದರೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದರೆ, ಬಿ ಎ ವಿಭಾಗದಲ್ಲಿ ಸಿಂಧು ಜಿ 86.42% ಅಂಕ ಗಳಿಸಿ‌ ಒಂಬತ್ತನೆ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಶೇಖರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ುವೆಂಪು ವಿಶ್ವವಿದ್ಯಾಲಯದ ಎರಡು ರ‍್ಯಾಂಕ್…

Read More

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ. ಶೇಕಡ ನೂರರಷ್ಟು ಫಲಿತಾಂಶ ಪಡೆಯುವುದು ಹೇಗೆ ಗೊತ್ತಾ……!?

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯೊಂದು ತನ್ನ ವಿದ್ಯಾ ಸಂಸ್ಥೆಯ ಪ್ರತಿಷ್ಠೆಗಾಗಿ 9ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ  ಮಕ್ಕಳನ್ನು 9ನೇ ತರಗತಿಯಲ್ಲಿ ಅನುತ್ತೀರ್ಣ ಗೊಳಿಸಿ ಕಲಿಕೆಯಲ್ಲಿ ಮುಂದಿರುವ ಮಕ್ಕಳನ್ನು 10 ನೇ ತರಗತಿಗೆ ದಾಖಲಿಸಿಕೊಂಡು ಪ್ರತಿಶತ ನೂರು ಫಲಿತಾಂಶವನ್ನು ಪಡೆಯುತ್ತಿದೆ ಎಂಬ ಆರೋಪ ಪೋಷಕ ವಲಯದಲ್ಲಿ ಕೇಳಿಬಂದಿದೆ. ೋಷಕರಿಂದ 1 ರಿಂದ 9ನೇ ತರಗತಿ ತನಕ ಸಾವಿರಾರು ರೂಪಾಯಿಗಳ ಶುಲ್ಕವನ್ನು ಪಡೆದುಕೊಂಡು 9ನೇ ತರಗತಿ ತನಕ ತಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡಿ 9ನೇ…

Read More

SSLC ಪಲಿತಾಂಶ : ರಿಪ್ಪನ್‌ಪೇಟೆಗೆ ಕೀರ್ತಿ ತಂದ ಪ್ರತಿಭಾನ್ವಿತರು

ರಿಪ್ಪನ್‍ಪೇಟೆ: ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ರಿಪ್ಪನ್‌ಪೇಟೆಯ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೇರಿಮಾತ  ಮತ್ತು ರಾಮಕೃಷ್ಣ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆ ರಿಪ್ಪನ್‌ಪೇಟೆ: ಶೇ. 64.42 ಫಲಿತಾಂಶ ಬಂದಿದ್ದು, ಉನ್ನತ ಶ್ರೇಣಿ 22, ಪ್ರಥಮ 56, ದ್ವಿತೀಯ 21,  ಉತ್ತೀರ್ಣ 6 ವಿದ್ಯಾರ್ಥಿಗಳು,   ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ:  ಶೇ 88…

Read More

ಶಿವಮೊಗ್ಗದ ರಾಜಾಕಾಲುವೆಯಲ್ಲಿ ತೇಲಿ ಬಂತು ನವಜಾತ ಶಿಶುವಿನ ಮೃತದೇಹ :

ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ. ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ. ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ …

Read More

ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡ ರಿಪ್ಪನ್‌ಪೇಟೆಯ ಯುವಕ ಸಚಿನ್ :

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡಿರುವ ಘಟನೆ ರಿಪ್ಪನ್‌ಪೇಟೆಯ ನೆಹರು ಬಡಾವಣೆಯಲ್ಲಿ ನಡೆದಿದೆ. ರಿಪ್ಪನ್ ಪೇಟೆ ಗವಟೂರು ಗ್ರಾಮದ ನೆಹರು ಬಡಾವಣೆಯ ನಿವಾಸಿ  ದಿ|| ಶ್ರೀನಿವಾಸ್ ರವರ ಪುತ್ರ ಯುವಕ ಸಚಿನ್(25) ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಾತ್ರಿ ಮನೆಯಲ್ಲಿ ತಾಯಿಯೊಂದಿಗೆ ಊಟ ಮುಗಿಸಿಕೊಂಡು ಪಕ್ಕದ ರೂಮಿನಲ್ಲಿ ಮಲಗಿದ್ದ ಸಚಿನ್ ಬೆಳಿಗ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನ ಮರಣೋತ್ತರ ಪರೀಕ್ಷೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ…

Read More

ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಗದ್ದೆಗೆ ಹೋಗಿದ್ದ ವ್ಯಕ್ತಿ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ತೀರ್ಥಹಳ್ಳಿಯಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಮೃತಪಟ್ಟ ದುರ್ದೈವಿಯನ್ನು ತೂದೂರು ಗ್ರಾಮದ ಶಂಕರ್ ಬಿನ್ ಲಿಂಗ ನಾಯ್ಕ ಎಂದು ಗುರುತಿಸಲಾಗಿದೆ  ತೀರ್ಥಹಳ್ಳಿಯ ಮೇಲಿನ ತೂದೂರು ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಶಂಕರ್ ಬಿನ್ ಲಿಂಗಾನಾಯ್ಕ್ ಗದ್ದೆಯ ಹೊಂಡದಲ್ಲಿ ಬಿದ್ದು, ಮೃತಪಟ್ಟ ದುರ್ದೈವಿಯಾಗಿದ್ದಾನೆ. ನಿನ್ನ ರಾತ್ರಿ ಗದ್ದೆಗೆ ತೆರಳಿದ್ದ ವೇಳೆ, ಕಾಲು ಜಾರಿ ಹೊಂಡಕ್ಕೆ  ಶಂಕರ್ ಬಿದ್ದಿದ್ದರು. ಶಂಕರ್ ಬೆಳಿಗ್ಗೆ ಬರದಿದ್ದನ್ನು ಮನೆಯವರು ಗಮನಿಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ತೀರ್ಥಹಳ್ಳಿ…

Read More

ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ : ಯಡೂರು ರಾಜಾರಾಂ

ರಾಜ್ಯದಲ್ಲಿ ಜೆಡಿಎಸ್ ಬಲಿಷ್ಟವಾಗಿದೆ, ಹೆಚ್.ಡಿ.ಕುಮಾರ ಸ್ವಾಮಿ ಯವರ ಆಡಳಿತವನ್ನು ರಾಜ್ಯದ ಜನತೆ ಸ್ಮರಿಸುತ್ತಿದ್ದಾರೆ, 2023ರಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ, ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ್‌ಸ್ವಾಮಿಯವರು ಮತ್ತೆ ಸಿ ಎಂ ಆಗುತ್ತಾರೆ.ಗ್ರಾಮೀಣ ಬಾಗದಲ್ಲಿ ಜೆಡಿಎಸ್ ಬಲಿಷ್ಟ ಎಂದು ವಾಗಿ ಸಂಘಟನೆ ಯಾಗುತ್ತಿದೆ  ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಂ ಹೇಳಿದರು. ಹೊಸನಗರ ತಾಲ್ಲೂಕಿನ ಜೆಡಿಎಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಿಪ್ಪನ್ ಪೇಟೆಯ ಎನ್ ವರ್ತೇಶ್ ಹಾಗೂ ಜೆಡಿಎಸ್ ಹಿರಿಯ…

Read More
Exit mobile version