Headlines

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ|behalli

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ’’ ರಿಪ್ಪನ್‌ಪೇಟೆ : ಆಸ್ಪತ್ರೆಯ ಖರ್ಚಿಲ್ಲ……….ಸೂಲಗಿತ್ತಿಯ ಕಾಟವಿಲ್ಲ……….ಗರ್ಭೀಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡರೇ ಸಾಕು 24ನೇ ಮೈಲಿಕಲ್ಲಿನಿಂದ ಬೇಹಳ್ಳಿ ಹೋಗುವ ರಸ್ತೆಯಲ್ಲಿ ಹೋದರೆ ಸಾಕು ಹೆರಿಗೆಯಾಗುತ್ತದೆ. ಹೃದಾಯಾಘಾತಕ್ಕೊಳಗಾದವರು ಮಾತ್ರ ಅಸ್ಪತ್ರೆಗೆ ಹೋಗುವ ಮೊದಲೇ ಇಹಲೋಕಕ್ಕೆ ಬೇಗ ಹೋಗಲು ಸಾಕು ಈ ರಸ್ತೆ ಹ್ಯಾಗಿದೇ ನೋಡಿ ಸ್ವಾಮಿ………….! ನಮ್ಮೂರ ರಸ್ತೆ ಎಂದು ಗ್ರಾಮಸ್ಥರುಗಳು ತಮ್ಮ ನೋವನ್ನು ಮಾಧ್ಯಮದವರಲ್ಲಿ ಹಂಚಿಕೊಂಡಿದ್ದು ಹೀಗೆ… ಡಬಲ್ ಇಂಜಿನ್ ಸರ್ಕಾರವಿದ್ದಾಗ ತೀರ್ಥಹಳ್ಳಿ…

Read More

ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರೀಲ್ಸ್ ರಾಣಿ!

ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ! ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ್ದಾಳೆ.ಪತ್ನಿ ಪ್ರತಿಮಾ ಪತಿ 44 ವರ್ಷದ ಬಾಲಕೃಷ್ಣ ಪೂಜಾರಿಗೆ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಳೆದ 25 ದಿನಗಳಿಂದ ಬಾಲಕೃಷ್ಣ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು….

Read More

ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…

Read More

ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ರವರ ಹೆಸರಿಡಬೇಕೆಂದು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಮುಖ್ಯಮಂತ್ರಿಗೆ ಮನವಿ…

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಬೇಕೆಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರನ್ನು ನಾಮಕರಣ ಮಾಡುವ ಕುರಿತು ಚರ್ಚೆ ಮಾಡಲಾಯಿತು.  ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೆಂದ್ರ, ಸಂಸದ ಬಿ.ವೈ. ರಾಘವೇಂದ್ರ,…

Read More

ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷರು ಹಾಗೂ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾದ ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತಿಮ…

Read More

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ ರಿಪ್ಪನ್‌ಪೇಟೆ :ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮುನಿರತ್ನನನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವಿನಾಯುಕ ವೃತ್ತದಿಂದ ಮೆರವಣಿಗೆ ತೆರಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಎಂ ಎಂ ಪರಮೇಶ್ ಮಾತನಾಡಿ,…

Read More

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ A private bus from Davanagere to Bhadravathi fell into a stream near Kagehalli in Shivamogga district, injuring several passengers, with two suffering leg fractures ಶಿವಮೊಗ್ಗ : ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೋಮವಾರ ನಡೆದಿದೆ….

Read More

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More
Exit mobile version