Headlines

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…

Read More

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೊರೊನಾ ಸೋಂಕು : ರಿಪ್ಪನ್ ಪೇಟೆಯ ಸರಕಾರಿ ಪದವಿ ಹಾಗೂ ಪಿಯು ಕಾಲೇಜು ಸೀಲ್ ಡೌನ್……!

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ  ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.  ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು  ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ….

Read More

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ‌ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ  ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.‌ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ  ಮತ್ತು ಟಿವಿಎಸ್…

Read More
Concert

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಚ್ಚಿ ಸಾವು

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ ತಾಲೂಕಿನ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯ ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(7) ಮೃತ ದುರ್ಧೈವಿ.ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ.ತಕ್ಷಣ ಬಾಲಕಿಯ ತಂದೆ ಹಾಗೂ ಚಿಕ್ಕಪ್ಪ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದಿದ್ದಾರೆ.ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಜೀವ ರಕ್ಷಿಸಲು ಪ್ರಯತ್ನ ಪಟ್ಟ ಕೆಳದಿ ಅಬ್ಬಾಸ್ ನೋವಿನ ಮಾತು ಬಾಲಕಿಯ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!!

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!! ಶಿವಮೊಗ್ಗ : ಬಿರಿಯಾನಿ ಹೌಸ್ ನ ಕರಪತ್ರದಲ್ಲಿ ಮುದ್ರಿತವಾಗಿದ್ದ ಲೋಪದ ಬಗ್ಗೆ ಬಿ.ಹೆಚ್. ರಸ್ತೆಯ ಗಾಯತ್ರಿ ಮಾಂಗಲ್ಯ ಮಂದಿರದ ಆಡಳಿತ ಮಂಡಳಿಗೆ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‌ನ ಅಡಳಿತ ಮಂಡಳಿ ಕ್ಷಮೆ ಕೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದ ಹೋಟೆಲ್ ಮ್ಯಾನೇಜರ್ ಸೋಮಶೇಖರ್ ಚಿಕ್ಕಪೇಟೆ ದೊನ್ನೆಬಿರಿಯಾನಿ ಹೌಸ್ ವತಿಯಿಂದ ನಾವು ಶಿವಮೊಗ್ಗದಲ್ಲಿ ದೊನ್ನೆ ಬಿರಿಯಾನಿ ಹೋಟೆಲ್ ಆರಂಭಿಸಿದ್ದೇವೆ. ಈ ಬಗ್ಗೆ ನಾವು ಪ್ರಕಟಣೆ ನೀಡುವ…

Read More

ಕರ್ನಾಟಕದ ಗೃಹಮಂತ್ರಿಯವರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ!! ಸರಳತೆ ಮೆರೆದ ಆರಗ ಜ್ಞಾನೇಂದ್ರ..

ತೀರ್ಥಹಳ್ಳಿ: ಹಾಲಿ ಗೃಹಮಂತ್ರಿ ಹಾಗೂ ತೀರ್ಥಹಳ್ಳಿಯ ಶಾಸಕರಾದ ಆರಗ ಜ್ಞಾನೇಂದ್ರರವರ ಹನ್ನೊಂದು ತಿಂಗಳಿನ ಮೊಮ್ಮಗ ಆರ್ಯವರ್ಥ ನಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಸರ್ಕಾರಿ ತಾಲೂಕು ಆಸ್ಪತ್ರೆಯಾದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ದಾಖಲಿಸಲಾಗಿತ್ತು.  ತವರಿನ ಪ್ರವಾಸದಲ್ಲಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದರು.. ಮಗುವಿನೊಂದಿಗೆ ಕೆಲಕ್ಷಣ ಸಂತಸದಿಂದ ಕಳೆದರು ನಂತರ ಮಾದ್ಯಮದೊಂದಿಗೆ  ಮಾತನಾಡಿದ ಅವರು ತೀರ್ಥಹಳ್ಳಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಉತ್ತಮ ರೀತಿಯಲ್ಲಿ ಕೊಡುತಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ಉತ್ತಮವಾಗಿ…

Read More

ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ

ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ  ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…

Read More

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…

Read More