Headlines

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read More

ಅಕ್ರಮ ಮರಳು ಸಾಗಾಟದ ನಾಲ್ಕು ಟಿಪ್ಪರ್ ವಶಕ್ಕೆ ಪಡೆದ ಹೊಸನಗರ ಪೊಲೀಸರು :

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ನೆನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ನಿಂಗರಾಜ್ ಬಿ‌ ನರಲಾರ ರವರು ಭರ್ಜರಿ ಕಾರ್ಯಚರಣೆ ಮಾಡುವ ಮೂಲಕ ತಾಲೂಕಿನ ಮರಳು ಮಾಫ಼ಿಯಾ ದೊರೆಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಅಕ್ರಮ ಮರಳು ಸಾಗಾಣಿಕೆಯ ಖಚಿತ ಮಾಹಿತಿ ಆಧಾರದ ಮೇರೆಗೆ 4 ಟಿಪ್ಪರ್ ವಶಪಡಿಸಿಕೊಳ್ಳಲಾಗಿದೆ.ಕಾರ್ಯಾಚರಣೆ ವೇಳೆ ನಾಲ್ಕು ವಾಹನಗಳ ಚಾಲಕರು ವಾಹನ…

Read More

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?”

One year after his martyrdom, Indian Air Force Warrant Officer Manjunath GS is yet to receive a memorial. Parents and villagers allege government neglect and demand justice. ಒಂದು ವರ್ಷವಾಯ್ತು, ಪುತ್ಥಳಿ ಎಲ್ಲಿ? ಶಿವಮೊಗ್ಗದ ಹುತಾತ್ಮ ಮಂಜುನಾಥ್ ಅವರಿಗೆ ಸರ್ಕಾರ ಮಾಡಿದ ದ್ರೋಹದ ಕರಾಳ ಸತ್ಯ.” ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?” ಹುತಾತ್ಮ ಮಂಜುನಾಥ್ ಅವರಿಗೆ…

Read More

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ ರಿಪ್ಪನ್‌ಪೇಟೆ: “ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯವು ರಾಜಕೀಯದ ಆಟಕ್ಕೆ ಬಲಿಯಾಗಬಾರದು. ಇದು ಸಾವಿರಾರು ಭಕ್ತರ ನಂಬಿಕೆಗೆ ತಾಯಿಯಾಗಿರುವ ದೇಗುಲ. ಇಂತಹ ಪವಿತ್ರ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ,” ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಆರೋಪಿಸಿದ್ದಾರೆ. ಬುಧವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕರಾಗಿ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ…

Read More

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…

Read More

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More