ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

ರಿಪ್ಪನ್ ಪೇಟೆ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರ ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ :

ರಿಪ್ಪನ್ ಪೇಟೆ: ಪಟ್ಟಣದ ಹಳೆ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ  ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು  ಕುಂದುಕೊರತೆಗಳನ್ನು ಆಲಿಸಿದರು.  ಮಾಜಿ ಶಾಸಕರು ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಹಾಗೂ ಕಳಪೆ  ಆಹಾರದ ಬಗ್ಗೆ ಅಡುಗೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಮಾಜಿ ಶಾಸಕರು ವಾರ್ಡನ್ ಹಾಗೂ…

Read More

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…

Read More

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ|rally

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ವಿಸರ್ಜಿಸಲಾಗುತ್ತಿದೆ.ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆಯಲಾಗಿದೆ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ  ಮುಸ್ಲಿಂ ಭಾಂಧವರು, ಹಿಂದು ಯುವಕರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.ಈ ಮೆರವಣಿಗೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

Read More

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

 ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ. ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ…

Read More

Ripponpete | ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ

ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ ರಿಪ್ಪನ್‌ಪೇಟೆ;-ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರ ಜಾನಪದ ಹಾಡಿನ ಮೂಲಕ ಕಲಾವಿದರ ತಂಡ ಮತಯಾಚನೆಯನ್ನು ನಡೆಸುತ್ತಾ ಮತದಾರರ ಮನವೊಲಿಸುತ್ತಿರುವುದು ವಿಶೇಷವಾಗಿದೆ. ಇಲ್ಲಿನ ವಿನಾಯಕ ವೃತ್ತದಲ್ಲಿ ಶಿವಮೊಗ್ಗದ ಕಲಾವಿದರ ತಂಡ ಇಂದು ಬಿಸಿಲಿನಲ್ಲಿಯೇ ಪಿಕ್‌ಆಪ್ ವಾಹನದ ಮೇಲೆ ನಿಂತು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರವಾದ ಜಾನಪದ ಹಾಡು ಹಾಡುವುದರೊಂದಿಗೆ ಕ್ರಮಸಂಖ್ಯೆ 8 ಕ್ಕೆ ಮತಹಾಕುವಂತೆ ಹಾಡು ಹಾಡಿ ಮತದಾರರನ್ನು ಸೆಳೆಯುತ್ತಿದ್ದು…

Read More

ರಿಪ್ಪನ್‌ಪೇಟೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ, ರಸ್ತೆಗಳು ಜಲಾವೃತ

Heavy rain with hailstones lashed Ripponpet, causing waterlogging on roads and traffic disruption. Lightning struck a coconut tree in Sriramanagara, triggering a brief fire, while residents enjoyed the rare hailstorm. ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಇಂದು ಸಂಜೆ ಆಕಸ್ಮಿಕವಾಗಿ ಆಲಿಕಲ್ಲು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಹಲವು ದಿನಗಳಿಂದ ಉರಿಯುತ್ತಿದ್ದ ಬಿಸಿಲಿನಿಂದ ಬೇಸತ್ತುಕೊಂಡಿದ್ದ ಜನತೆಗೆ ಮಳೆ ತಂಪು ನೀಡಿದರೂ, ಮಳೆಯಿಂದ ಕೆಲ ಪ್ರದೇಶಗಳಲ್ಲಿ…

Read More