ತೀರ್ಥಹಳ್ಳಿ : ತೂದೂರು ಗ್ರಾಮಕ್ಕೆ ಬರಲಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಸಿಎಂ ಫ್ಲೈಟ್|bommai

ನಾಳೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮಕ್ಕೆ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಆಗಮಿಸಿಲಿದ್ಧಾರೆ. ಮುಖ್ಯಮಂತ್ರಿಗಳ ಉಪಕಾರ್ಯದರ್ಶಿ ಬಿಡುಗಡೆ ಮಾಡಿರುವ ಪ್ರವಾಸ ಪಟ್ಟಿಯಲ್ಲಿರುವ ಪ್ರಕಾರ,  ಬಸವರಾಜ ಬೊಮ್ಮಾಯಿಯವರು  ನಾಳೆ  ಬೆಳಿಗ್ಗೆ :09.00 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 09.50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ಧಾರೆ. .  ಅಲ್ಲಿ 10.30 ಕ್ಕೆ  ಆದಿ ಬಣಜಿಗರ” ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ಧಾರೆ. ನಂತರ  ಮಧ್ಯಾಹ್ನ :12.00 ಕ್ಕೆ  “ರಾಜ್ಯ…

Read More

ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ : ಬೇಳೂರು ಗೋಪಾಲಕೃಷ್ಣ|rpet news

ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ: ಬೇಳೂರು ರಿಪ್ಪನ್‌ಪೇಟೆ : ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಪ್ರಬಲ ಇಚ್ಚಾಶಕ್ತಿಯೊಂದಿಗೆ ಗ್ರಾಮೀಣ ಉದ್ಯಮಶೀಲತೆ ಅಭಿವೃದ್ಧಿ ಪಡಿಸಬೇಕು. ಇದಕ್ಕೆ ಬೇಕಾದ ಆರ್ಥಿಕ ಅನುದಾನ ಮತ್ತು ನೆರವನ್ನು ಸರ್ಕಾರ ನೀಡುತ್ತದೆ. ತನ್ಮೂಲಕ ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ, ಪ್ರಗತಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More

ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಸಾರ್ವಜನಿಕರ ಆಗ್ರಹ :

ಹೊಸನಗರ : ಯಡೂರು ಸುಳುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ಡಾಕ್ಟರ್ ಇಲ್ಲ ನಮಗೆ ಡಾಕ್ಟರ್ ಬೇಕು ಎಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿ ಸದ್ಯ ಆರ್ಯುವೇದ ಬಗ್ಗೆ ತಿಳಿದಿರುವ ಡಾಕ್ಟರ್ ಇದ್ದು ನಮಗೆ  ಇಂಗ್ಲಿಷ್ ಮೆಡಿಸನ್ ಕೋಡುವ ಡಾಕ್ಟರ್ ಬೇಕು. ತೀರ್ಥಹಳ್ಳಿ ಅಥವಾ ಹೊಸನಗರಕ್ಕೆ ಆರೋಗ್ಯ ಸರಿ ಇಲ್ಲ ಎಂದು ಹೋಗುವುದಾದರೆ  30 ಕ್ಕು ಹೆಚ್ಚು ಕಿಲೋಮೀಟರ್ ಅಗುತ್ತದೆ. ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾರದ 24…

Read More

SHIVAMOGGA | ವೈಭವದ ದಸರಾ ಮೆರವಣಿಗೆ

SHIVAMOGGA | ವೈಭವದ ದಸರಾ ಮೆರವಣಿಗೆ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ. ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಸುಮಾರು 450 ಕೆಜಿ ತೂಕದ ಬೆಳ್ಳಿಯ ಅಂಬಾರಿ ಹೊತ್ತು ಸಾಗರ ಆನೆ ಸಾಗಿದೆ. ಸಚಿವ ಮಧು ಬಂಗಾರಪ್ಪ ದಂಪತಿ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ…

Read More

ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ.  ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ.  ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…

Read More

ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ

Digital documentary system at Bangar Dham: Minister Madhu Bangarappa announces ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ Digital documentary system at Bangar Dham: Minister Madhu Bangarappa announces ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ 14ನೇ ಪುಣ್ಯಸ್ಮರಣೆ; ಅಭಿಮಾನಿಗಳಿಂದ ಭಾವಪೂರ್ಣ ಗೌರವ Digital documentary system at Bangar Dham: Minister Madhu Bangarappa announces ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಜೀವನಗಾಥೆ, ರಾಜಕೀಯ…

Read More

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ ರಿಪ್ಪನ್‌ಪೇಟೆ : ಜನವರಿ 26 ರಂದು ದೆಹಲಿಯ(Delhi) ಕೆಂಪು ಕೋಟೆಯಲ್ಲಿ(Redfort) ನಡೆಯುವ ಗಣರಾಜ್ಯೋತ್ಸವ(republic day) ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯ ಪಥ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಿಪ್ಪನ್‌ಪೇಟೆ(Ripponpete) ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ(Karnataka) ಡೊಳ್ಳು ಕುಣಿತ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರಾದ ಕು|| ವಿದ್ಯಾ, ಕು||…

Read More

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ರಿಪ್ಪನ್‌ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ…

Read More

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ(Rain) ಹೊಸನಗರ(Hosanagara) ತಾಲೂಕಿನ ಬಿದನೂರು ನಗರ(Nagara) ಹೋಬಳಿಯಲ್ಲಿ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 316 ಎಂಎಂ ಮಳೆ(rain) ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಮಾಸ್ತಿಕಟ್ಟೆಯಲ್ಲಿ(Masthikatte) 240 ಎಂಎಂ ಚಕ್ರ ನಗರದಲ್ಲಿ(chakranagara) 220ಎಂಎಂ ಯಡೂರಿನಲ್ಲಿ(Yaduru) 217ಎಂಎಂ ಹುಲಿಕಲ್ಲಿನಲ್ಲಿ 210ಎಂಎಂ ಮಾನಿಯಲ್ಲಿ 185ಎಂಎಂ ಸಾವೇಹಕಲ್ಲಿನಲ್ಲಿ 167ಎಂಎಂ ಕಾರ್ಗಲ್ನಲ್ಲಿ 67.4 ಎಂಎಂ ಹೊಸನಗರದಲ್ಲಿ 39 ಎಂಎಂ…

Read More
Exit mobile version