ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ|crime-news

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಘಟನೆಯ ಹಿನ್ನಲೆ : ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ನಂದಾ ಎಂಬಾತ ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ ,ಅಡವಿಟ್ಟುಕೊಂಡಿದ್ದವರು ಮೊಬೈಲ್ ಕೊಡಲು ನಿರಾಕರಿಸಿದ್ದಾರೆ. ಈ ಸಂಬಂಧ…

Read More

ರಿಪ್ಪನ್ ಪೇಟೆ : ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ತರಬೇತಿ ಕೇಂದ್ರ ಅಸ್ತಿತ್ವಕ್ಕೆ

ರಿಪ್ಪನ್ ಪೇಟೆ : ರೋಟರಿ ಕ್ಲಬ್ ರಿಪ್ಪನ್ ಪೇಟೆ ಮತ್ತು ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇವರ ಸಹಯೋಗದಲ್ಲಿ ಪಟ್ಟಣದ ರಾಷ್ಟೋತ್ಥಾನ  ಶಿಶು ಮಂದಿರದಲ್ಲಿ  ಇಂದು ಡೆಸ್ಟಿನಿ ಡ್ಯಾನ್ಸ್  ತರಬೇತಿ ಶಾಲೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್  ಮುಂದಿನ ದಿನಗಳಲ್ಲಿ ನೃತ್ಯ ತಂಡಗಳು ಉಳಿಯಬೇಕಾದರೆ ಕೊರಿಯೋಗ್ರಾಫರ್ ಗಳ ಸಹಕಾರ ಅತ್ಯಗತ್ಯ. ಫಿಟ್ನೆಸ್ ಗೆ ನೃತ್ಯ ಅತಿ ಅವಶ್ಯಕ ಆದ್ದರಿಂದ ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇದರ…

Read More

395 ಕೋಟಿ ರೂ. ವೆಚ್ಚದಲ್ಲಿ ಚಕ್ರಾ ಡ್ಯಾಂ ನಿಂದ ಸೂಡೂರುವರೆಗೆ ಶಾಶ್ವತ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಚಕ್ರಾ ಡ್ಯಾಂ ನಿಂದ ಸೂಡೂರು ಗ್ರಾಮದವರೆಗೂ ಬರುವ ಅನೇಕ ಹಳ್ಳಿಗಳಿಗೆ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

ಅನುದಾನ ಕೊರತೆ: ಗೃಹ ಸಚಿವರ ತವರು ಕ್ಷೇತ್ರದಲ್ಲಿಯೇ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಏಳು ಜನರು ಈ ಬಾರಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಾಲೂರು ಕೊಳಿಗೆ ಗ್ರಾಮ ಪಂಚಾಯತಿಗೆ ಈವರೆಗೆ 1.68 ಕೋಟಿ ರೂಪಾಯಿ ಸರ್ಕಾರದ ಅನುದಾನ ಬಂದಿಲ್ಲ. ನಾಲೂರು ಕೊಳಿಗೆ ವ್ಯಾಪ್ತಿಯ ಮೂರು ಮರಳು ಕ್ವಾರಿಗಳು ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ…

Read More

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ :

ತೀರ್ಥಹಳ್ಳಿ : ಹಾಡುಹಗಲೇ ಮನೆಯ ಬೀಗ ಮುರಿದು ಸುಮಾರು  ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ  ನಗದು ಹಣವನ್ನು ದೋಚಿದ ಘಟನೆ  ತಾಲೂಕಿನ ಸಾಲೂರು ಗ್ರಾಪಂ ವ್ಯಾಪ್ತಿಯ ಮಾರಿಗುಣಿ ಸಮೀಪದ  ಹೊನ್ನೆಕಟ್ಟೆಯ ಮಂಜುನಾಥ ಎಂಬುವವರ ಮನೆಯಲ್ಲಿ ಮಂಗಳವಾರ ನೆಡೆದಿದೆ. ಈ ಘಟನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳು ಸೇರಿದಂತೆ 7 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.  ಇವರ ಮನೆಯ ಕಾಂಪೌಂಡ್ ಗೆ  ಹೊಂದಿಕೊಂಡಂತೆ ಎರಡೂ ಭಾಗದಲ್ಲಿ ಅಕ್ಕಪಕ್ಕ…

Read More

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..??? ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4…

Read More