ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ.  ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಕುಂಸಿ  ಠಾಣೆ…

Read More

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕಾರು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಂತೆ ಡಸ್ಟರ್ ಕಾರು ಧಗ ಧಗನೆ ಹೊತ್ತು ಉರಿದಿರುವ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಹೊರವಲಯದಲ್ಲಿ ಸಂಭವಿಸಿದೆ. ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಡಸ್ಟರ್ ಕಾರು ಕೆಎ 25 ಎಂ ಎ 1169 ಕ್ರಮ ಸಂಖ್ಯೆಯ ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು…

Read More

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ  ಅವರ  ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್‌ಆರ್ ಪುರದಲ್ಲಿರುವ ಅವಳ…

Read More

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!!

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!! ಶಿವಮೊಗ್ಗ : ಬಿರಿಯಾನಿ ಹೌಸ್ ನ ಕರಪತ್ರದಲ್ಲಿ ಮುದ್ರಿತವಾಗಿದ್ದ ಲೋಪದ ಬಗ್ಗೆ ಬಿ.ಹೆಚ್. ರಸ್ತೆಯ ಗಾಯತ್ರಿ ಮಾಂಗಲ್ಯ ಮಂದಿರದ ಆಡಳಿತ ಮಂಡಳಿಗೆ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‌ನ ಅಡಳಿತ ಮಂಡಳಿ ಕ್ಷಮೆ ಕೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದ ಹೋಟೆಲ್ ಮ್ಯಾನೇಜರ್ ಸೋಮಶೇಖರ್ ಚಿಕ್ಕಪೇಟೆ ದೊನ್ನೆಬಿರಿಯಾನಿ ಹೌಸ್ ವತಿಯಿಂದ ನಾವು ಶಿವಮೊಗ್ಗದಲ್ಲಿ ದೊನ್ನೆ ಬಿರಿಯಾನಿ ಹೋಟೆಲ್ ಆರಂಭಿಸಿದ್ದೇವೆ. ಈ ಬಗ್ಗೆ ನಾವು ಪ್ರಕಟಣೆ ನೀಡುವ…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್‌ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…

Read More

ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಎರಡು ದಿನದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಕೆಂಚನಾಲ  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಮಾತನಾಡಿ ಕ್ರೀಡೆ ಎನ್ನುವುದು ಯುವಕರ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಕಂಪ್ಯೂಟರ್‌ ಚಟುವಟಿಕೆಗಳಲ್ಲಿ ತೊಡಗದೆ, ದೈಹಿಕ ಸದೃಢತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಬೇಕು `ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ…

Read More

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ…

Read More