Headlines

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ. ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್  ಹೊಸನಗರ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ಹಾಲಗದ್ದೆ ಉಮೇಶ್ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ ಸದಸ್ಯ, ಒಕ್ಕಲಿಗೆ ಸಂಘದ ನಿರ್ದೇಶಕ ಹಾಲಗದ್ದೆ ಉಮೇಶ್‌ ಕಾಂಗ್ರೆಸ್ ಪಕ್ಷ ತೊರೆದು…

Read More

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು|smg

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು ಶಿವಮೊಗ್ಗ : ಭಾನುವಾರ ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿನೋಬ ನಗರದ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೂರು ದಿನಗಳ ಹಿಂದೆ ಜಯಪ್ಪ ಅವರ ಪತ್ನಿ ಮೆದುಳು ಜ್ವರದಿಂದ ಸಾವನ್ನಪ್ಪಿದ್ದರು.ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜಯಪ್ಪನವರಿಗೆ…

Read More

ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research. ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು. ಹೊಂಬುಜ ಶ್ರೀಕ್ಷೇತ್ರದ ವತಿಯಿಂದ…

Read More

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ ; ಜೈಲುಪಾಲಾದ ಯುವಕ

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ; ಜೈಲುಪಾಲಾದ ಯುವಕ ಧುಲೆ (ಮಹಾರಾಷ್ಟ್ರ): ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರು, ಸ್ನೇಹಿತರು, ಕುಟುಂಬಸ್ಥರು ಹಾಗೂ ತಮ್ಮ ಪ್ರೀತಿಯ ಸಾಕು ಪ್ರಾಣಿಗಳ ಹುಟ್ಟುಹಬ್ಬವನ್ನೂ ಸಹ ಆಚರಣೆ ಮಾಡಿ ಸಂಭ್ರಮಿಸುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ. ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More