ಅಕ್ರಮ ಗೋ ಸಾಗಾಟ – ವಾಹನ ಸಮೇತ ಹಸುಗಳನ್ನು ಪೊಲೀಸ್ ವಶಕ್ಕೆ ನೀಡಿದ ಸ್ಥಳೀಯರು | crime news

ಅಕ್ರಮ ಗೋ ಸಾಗಾಟ – ವಾಹನ ಸಮೇತ ಪೊಲೀಸ್ ವಶಕ್ಕೆ! ತೀರ್ಥಹಳ್ಳಿ : ಯಾವುದೇ ದಾಖಲೆ ಇಲ್ಲದೆ ಟಾಟಾ ಲೈಲ್ಯಾಂಡ್ ವಾಹನದಲ್ಲಿ 3 ಹಸುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ಕುರುವಳ್ಳಿಯಲ್ಲಿ ಸ್ಥಳೀಯರು ಹಿಡಿದು ವಾಹನ ಸಮೇತ ಹಸುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಂಠಿಕಟ್ಟೆಯಿಂದ – ಭದ್ರಾವತಿಗೆ ಹಸುವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು ಯಾವುದೇ ದಾಖಲಾತಿ ಇರದ ಕಾರಣ ವಶಕ್ಕೆ ಪಡೆಯಲಾಗಿದೆ. ಯಾವ ಕಾರಣಕ್ಕೆ ಹಸು ಸಾಗಿಸಲಾಗುತ್ತಿತ್ತು ಎಂಬುದು ತಿಳಿದು ಬಂದಿಲ್ಲ. ದಾಖಲೆ ಇಲ್ಲದ ಕಾರಣ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು ತೀರ್ಥಹಳ್ಳಿ…

Read More

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read More
Women laughing

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in garden, suspected of having an immoral relationship with sister-in-law ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read More

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ ರಿಪ್ಪನ್‌ಪೇಟೆಯಲ್ಲೇ ಸಿಗುತ್ತಿದೆ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ! Discover Arogya Health Care in Ripponpete, led by London-educated Dr. Sumanth Kohima. Providing expert family medicine, advanced lab facilities, ECG, and successful diabetes management for the rural community. ​ರಿಪ್ಪನ್‌ಪೇಟೆ:ಪಟ್ಟಣದ ಸಾಗರ ರಸ್ತೆಯ ವಿನಾಯಕ ವೃತ್ತದಲ್ಲಿರುವ…

Read More

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ ರಿಪ್ಪನ್‌ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ. ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್‌ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಎಂ.ಎಂ….

Read More

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News ಕೌಟುಂಬಿಕ ಕಲಹದಿಂದಾಗಿ ಪತಿಯೊಬ್ಬ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ (Murder Case) ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ನಡೆದಿದೆ. ನೀಲಾವತಿ (42) ಮೃತ ದುರ್ದೈವಿಯಾಗಿದ್ದಾರೆ. ನೀಲಾವತಿ ಹಾಗೂ ಪತಿ ಲೋಕೇಶ್‌ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವು ಮನೆಯಲ್ಲಿ ಗಲಾಟೆ ಇದ್ದೆ…

Read More

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ…

Read More

ಅಕ್ಕನ ಬಾಣಂತನಕ್ಕೆ ಹೋದ ಯುವತಿ ಭಾವನಿಂದ ಗರ್ಭಿಣಿ – ಮದುವೆಗೆ ಒಲ್ಲೆ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ |suicide

 ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ.ನಂತರ ಎಲ್ಲಾರಿಗೂ ಗೊತ್ತಾದ ನಂತರ ಉಡಾಫೆ ಮಾತನಾಡಿದ ಕಾರಣ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.           [     ಆರೋಪಿ ಪ್ರಶಾಂತ್  ] ಚೋರಡಿಯ ಮರಾಠೀ ಕ್ಯಾಂಪ್ ನಿವಾಸಿಯಾದ ಯುವತಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.ಅದೇ ಮರಾಠಿ…

Read More