Headlines

ಸಹೃದಯಿ ಶಾಸಕ ಆರಗ ಜ್ಞಾನೇಂದ್ರರವರಿಗೆ ಗೃಹಖಾತೆ ಲಭಿಸಿರುವುದು ಖುಷಿ ತಂದಿದೆ : ಎಂ ಬಿ ಲಕ್ಷಣಗೌಡ

ರಿಪ್ಪನ್ ಪೇಟೆ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಸರಳ ಹಾಗೂ ಸಹೃದಯಿ ವ್ಯಕ್ತಿತ್ವದ ಜನನಾಯಕ ಆರಗ ಜ್ಞಾನೇಂದ್ರರವರು ಗೃಹ ಸಚಿವರಾಗಿ ಆಯ್ಕೆಯಾಗಿರುವುದು ಸಮಾಜಕ್ಕೆ ಹರ್ಷ ತಂದಿದೆ ಎಂದು ಹೊಸನಗರ ತಾಲೂಕಿನ ಒಕ್ಕಲಿಗ ಸಮಾಜದ ಅಧ್ಯಕ್ಷರಾದ ಎಂ ಬಿ ಲಕ್ಷಣಗೌಡ ಹೇಳಿದ್ದಾರೆ. ಕಳೆದ 45 ವರ್ಷಗಳಿಂದ ಸಂಘ ಪರಿವಾರದಲ್ಲಿ ಸಕ್ರೀಯ ನಾಯಕರಾಗಿದ್ದು 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 4 ಬಾರಿ ಶಾಸಕರಾಗಿ ಎಂದಿಗೂ ಅಧಿಕಾರಕ್ಕಾಗಿ ಲಾಭಿ ನಡೆಸದೇ ಇದ್ದ ಜನನಾಯಕನಿಗೆ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಗೃಹ ಸಚಿವರಾಗಿ…

Read More

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್‌ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…

Read More

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 ಕಿ ಮೀ ಏಕಾಂಗಿ ಯಾತ್ರೆ

ಶಿವಮೊಗ್ಗ  : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರುವ 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 ಕಿ ಮೀ  ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ, ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ…

Read More

ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್  ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ…

Read More

ಶಿವಮೊಗ್ಗ : ರಾತ್ರೋರಾತ್ರಿ ದೇವಸ್ಥಾನ ಕೆಡವಿ,ಅರ್ಚಕನ ಕಣ್ಣಲ್ಲಿ ನೀರು ತರಿಸಿದರು : ಗೋಪಾಲಕೃಷ್ಣ ಬೇಳೂರು

  ಶಿವಮೊಗ್ಗ : ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಕಾರಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಕವಚ ತೊಟ್ಟ ನಕಲಿ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ದೇವಸ್ಥಾನವನ್ನು ಒಡೆಸಿದ್ದಾರೆ. ಅಲ್ಲಿ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…

Read More
Exit mobile version