ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ! A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death. ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|Ripponpet

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಬೆನವಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಶಾಲಾ ಮಕ್ಕಳನ್ನು ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಕರೆದೊಯ್ದು ವಾಪಾಸ್ ಶಿವಮೊಗ್ಗ ಕಡೆಗೆ ತೆರಳುತಿದ್ದ ವಿಜಯಲಕ್ಷ್ಮಿ ಬಸ್ ಹಾಗೂ ಶಿವಮೊಗ್ಗದಿಂದ ಹೊಂಬುಜ ದೇವಸ್ಥಾನಕ್ಕೆ ಹೊರಟಿದ್ದ ಮಾರುತಿ ಬಲೆನೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

ಶಿವಮೊಗ್ಗ : ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಛೇರಿಯ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ :

ಶಿವಮೊಗ್ಗ : ಕಳೆದ 11 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ  ಐಎಎಸ್ ಅಧಿಕಾರಿ ವಿರುದ್ಧ ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ವಾಟ್ಸಪ್ ಮೆಸೇಜ್ ಮಾಡಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಧರ್ಮಸ್ಥಳದ ಕಟ್ಟೆಯೊಂದರ ಮೇಲೆ ಸುಸ್ತಾಗಿ ಮಲಗಿದ್ದ ಗಿರಿರಾಜ್ ರವರನ್ನ ಆಡಳಿತ ಮಂಡಳಿಯೋರ್ವರು ಗುರುತು ಹಿಡಿದು ಮೊಬೈಲ್ ಆನ್ ಮಾಡಿದಂತೆ ಮೊಬೈಲ್ ಟ್ರೇಸ್ ಔಟ್ ಆಗಿದೆ ಎನ್ನಲಾಗಿದೆ. ಅವರನ್ನ ಉಪಚರಿಸಿ ಧರ್ಮಸ್ಥಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗಿರಿರಾಜ್ ಮಿಸ್ಸಿಂಗ್ ಕೇಸ್ ಜೀವಂತವಾಗಿ ಸಿಗುವ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…

Read More
Exit mobile version