Headlines

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು ಮಲೆನಾಡಿನಲ್ಲೊಂದು ಲವ್, ಮ್ಯಾರೇಜ್ ಮೋಸ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ.   ಆದರೆ ವಿಚಿತ್ರವೇನೆಂದರೇ ಹಲವಾರು ಪ್ರಕರಣಗಳಲ್ಲಿ ಯುವಕ ಯುವತಿಗೆ ಮೋಸ ಲವ್ ,ಮ್ಯಾರೇಜ್ ದೋಖಾ ಮಾಮೂಲಿ ಆದರೆ ಈ ಪ್ರಕರಣ ಸ್ವಲ್ಪ ತದ್ವಿರುದ್ದವಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗದ ಬೊಮ್ಮನ್ ಕಟ್ಟೆಯ ನಿವಾಸಿ ಸಂಕೇತ್ ಎಂಬ ಯುವಕನಿಗೆ ಹೊಸನಗರ ತಾಲೂಕಿನ ಹೆಂಡೆಗದ್ದೆ ಗ್ರಾಮದ ನಿವಾಸಿ ಸನ್ನಿಧಿ…

Read More

ಶಿವಮೊಗ್ಗ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ

ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ. ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ,…

Read More

ಕೆಂಚನಾಲದಲ್ಲಿ ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಪ್ರಕರಣ – ಆರೋಪಿಯ ಬಂಧನ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಆನಂದಪುರ ಸಮೀಪದ ಮುರುಘಾಮಠ ಗ್ರಾಮದ ಜಾವದ್ ಅಹಮ್ಮದ್ ಬಿನ್ ಇಪ್ತಿಕಾರ್ ಅಹಮದ್ ಬಂಧಿತ ಆರೋಪಿ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ…

Read More

SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?

SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!? ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಈ ರಹಸ್ಯ…

Read More

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ…

Read More

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.! ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ…

Read More

ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ : ಎರಡು ದಿನ ಉಚಿತ ವೀಕ್ಷಣೆಗೆ ವ್ಯವಸ್ಥೆ

ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಪುತ್ರ ಕೆ.ಇ.ಕಾಂತೇಶ್ ಅವರು ‘ದಿ ಕಾಶ್ಮೀರ ಫೈಲ್ಸ್’ ಉಚಿತ ವೀಕ್ಷಣೆಗೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಉಚಿತ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಸಂಖ್ಯೆಯ ಜನ ಸಿನಿಮಾ ನೋಡಿದ್ದಾರೆ. ಸಚಿವ ಈಶ್ವರಪ್ಪ ಅವರು ಪತ್ನಿ ಹಾಗೂ ಕುಟುಂಬ ಸಹಿತ ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಕುಂಚಿಟಿಗರ ಸಂಸ್ಥಾನದ ಸ್ವಾಮೀಜಿ ಅವರೊಂದಿಗೆ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ|crime news

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನ ಬೆಳಕೋಡು ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತಿದ್ದ ವಾಹನ ಸಮೇತ ಜಾನುವಾರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಳಕೋಡು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತಿದ್ದ ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋವನ್ನು ಅನುಮಾನದಿಂದ ಸ್ಥಳೀಯರು ತಡೆದು ವಿಚಾರಿಸಲು ಹೋದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು. ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋ(ka-15-9389)…

Read More