Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನಲೆ : ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ಏಜೆಂಟ್…

Read More

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ A 45-year-old construction worker from Belthangady died after getting trapped in a crane during temple construction work near Doddamma Temple in Shivamogga. Police have registered a case and launched an investigation. ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ಕ್ರೇನ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಮೃತರನ್ನು…

Read More

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್ ಶಿವಮೊಗ್ಗ :ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣವನ್ನ ಖುಲಾಸೆಗೊಳಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ 7 ಜನ ಆರೋಪಿಗಳ ವಿರುದ್ಧದ ಕೊಲೆ ಆರೋಪ ಮುಕ್ತ ಗೊಂಡಿದೆ. ಕಾಡಾ ಕಾರ್ತಿಕ್, ನಿತಿನ್ ಯಾನೆ ಭಜರಂಗಿ, ಮದನ್ ರಾಜ್, ಯಾನೆ ಮದನ್ ರಾಯ್, ಚಂದನ್ ಯಾನೆ ಚಾರ್ಲಿ, ಫಾರುಕ್…

Read More

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ  ಧ್ವಜಾರೋಹಣ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ. 

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ…

Read More