ತೀರ್ಥಹಳ್ಳಿ : ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದ ಪುರುಷ ವಶಕ್ಕೆ|Thirthahalli

ತೀರ್ಥಹಳ್ಳಿ : ಪಟ್ಟಣದ ಕುವೆಂಪು ವೃತ್ತದಲ್ಲಿ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಮತ್ತು  ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಈತನ ಹೆಸರು ರಾಜಾ ಎನ್ನಲಾಗಿದ್ದು ಸುಮಾರು 35 ವರ್ಷ ವಯಸ್ಸಿನವನು. ತಾನು ರಾಯಚೂರಿನಿಂದ ಬಂದವನು ಎಂದು  ಪೋಲಿಸರ ಮುಂದೆ ಹೇಳಿಕೊಂಡಿದ್ದಾನೆ.  ಮಂಗಳವಾರ ಬೆಳಿಗ್ಗೆ ಕುವೆಂಪು ವೃತ್ತದಲ್ಲಿ ಬುರ್ಖಾ ಧರಿಸಿದ್ದ ಈತನ ವೇಷ ಭೂಷಣ ವರ್ತನೆಯನ್ನು ನೋಡಿ ಸಾರ್ವಜನಿಕರು ಅನುಮಾನದಿಂದ ಪೋಲೀಸರಿಗೆ ಮಾಹಿತಿಯನ್ನು ನೀಡಿ ಆತನನ್ನು ಪೊಲೀಸರಿಗೊಪ್ಪಿಸಿದ್ದರು. ರಾಜಾನನ್ನು ಠಾಣೆಗೆ ಕರೆದೊಯ್ದ ಪೋಲೀಸರು…

Read More

ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ತಂಡಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಯುವ ಪ್ರತಿಭೆ ಗಗನ್ ಗೌಡ|pro kabbadi

ರಿಪ್ಪನ್‌ಪೇಟೆ : ಪಟ್ಟಣದ ಯುವ ಕ್ರೀಡಾಪಟುವೊಬ್ಬ ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿಗೆ ಆಯ್ಕೆ ಆಗಿದ್ದು ಮಲೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ  ಕಬಡ್ಡಿ ತಾರೆ ಗಗನ್ ಗೌಡ ಅವರು ಪ್ರೊ ಕಬಡ್ಡಿ 10ನೇ ಆವೃತ್ತಿಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿಎಂ ಉಜಿರೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಬಡ್ಡಿ ಆಟಗಾರ ಗಗನ್ ಗೌಡ ಮುಂದೆ ಬರಲಿರುವ ಪ್ರೊ ಕಬಡ್ಡಿ ಹತ್ತನೇ ಆವೃತಿಯಲ್ಲಿ ಯುಪಿ ಯೋಧ ತಂಡದ ಪರವಾಗಿ ಆಡಲಿದ್ದಾರೆ.  ಮೂಲತಃ…

Read More

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …

Read More

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ  ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

Read More

ರೈತರ ಜಮೀನಿನಲ್ಲಿ ಬೋರ್‌ವೆಲ್‌ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ

Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…

Read More

ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರ ಬಂಧನ :

ಶಿವಮೊಗ್ಗ : ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರ್ ಎಂಎಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ….

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರೀಲ್ಸ್ ರಾಣಿ!

ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ! ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ್ದಾಳೆ.ಪತ್ನಿ ಪ್ರತಿಮಾ ಪತಿ 44 ವರ್ಷದ ಬಾಲಕೃಷ್ಣ ಪೂಜಾರಿಗೆ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಳೆದ 25 ದಿನಗಳಿಂದ ಬಾಲಕೃಷ್ಣ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು….

Read More

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ|RPT

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ ರಿಪ್ಪನ್‌ಪೇಟೆ : 2013 ರಲ್ಲಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಭಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ಸ್ವಂತ…

Read More