ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”
ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…