ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ|hosanagara

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ. ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸನಗರ…

Read More

ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್

ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್ ಉತ್ತರಕನ್ನಡ: ಹಾರಬೇಕೆನ್ನೋ ಕನಸು  ಕಾಣದೇ ಇರೋ ಹೆಣ್ಣು ಮನಸಿಲ್ಲ, ಆದರೆ ಆ ಕನಸು ಜವಾಬ್ದಾರಿಗೋ ಮರ್ಜಿಗೋ ಕುಸಿದು ಬೀಳೋದು ಇದ್ದೇ ಇದೆ. ಈ ಹುಡುಗಿ ಬರೀ ಆಗಸದಲ್ಲಿ ಹಾರಾಟ ಮಾಡಿಲ್ಲ ಬದಲಿಗೆ ಈಕೆಯ ಕನಸಿನ ರೆಕ್ಕೆಗಳು ಕೋಟಿ ಕಂಗಳಿಗೆ  ಸ್ಫೂರ್ತಿಯಾಗಿದೆ. ಜಪ ಮಾಡೋರ ಮಗಳ ಕೈಗೆ ಬಂತು ಜಾಯ್‌ಸ್ಟಿಕ್ : ಅಪ್ಪ ಪುಟ್ಟ ಮಗುವನ್ನು ಎತ್ತಿಕೊಂಡು ಆಕಾಶದಲ್ಲಿ ವಿಮಾನ ಹಾರಾಡುತ್ತಿರುವುದನ್ನು…

Read More

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಜಾತಿ ಪದ್ದತಿಯನ್ನು ವಿನಾಶಗೊಳಿಸಬೇಕು : ಡಾ.ಸತೀಶಕುಮಾರ ಹೊಸಮನಿ

ಶಿವಮೊಗ್ಗ : ವರ್ಣಾಶ್ರಮವನ್ನು ತಿದ್ದುವುದಲ್ಲ. ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಎಲ್ಲಾ ದೇಶಗಳಲ್ಲಿ ಮತ್ತು ಎಲ್ಲಾ ಮತಗಳಲ್ಲಿರುವ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶಕುಮಾರ ಹೊಸಮನಿ ನುಡಿದರು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ, ಕವಿಶೈಲದ ಹೆಮಾಂಗಣ ಸಭಾಂಗಣದಲ್ಲಿ  ಡಿ. 19 ರ ಭಾನುವಾರ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ ಇವರು ಹಮ್ಮಿಕೊಂಡಿದ್ದ ಕುವೆಂಪುರವರ ಕನ್ನಡ ಡಿಂಡಿಮವ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ…

Read More

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

Ripponpete | ಹೃದಯಾಘಾತದಿಂದ ಯುವಕ ಸಾವು

Ripponpete | ಹೃದಯಾಘಾತದಿಂದ ಯುವಕ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ ಮೂವತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪಟ್ಟಣದ ಸಮೀಪದ ಕೋಟೆತಾರಿಗ ನಿವಾಸಿ ಶ್ಯಾಮ್ ಜಾರ್ಜ್ (30) ಮೃತಪಟ್ಟ ಯುವಕನಾಗಿದ್ದಾನೆ. ರಿಪ್ಪನ್‌ಪೇಟೆ ಪಟ್ಟಣದ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುತಿದ್ದ ಶ್ಯಾಮ್ ಜಾರ್ಜ್ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದಾನೆ.ಕೂಡಲೇ ಆತನನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು.ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮೂಲತಃ ಕೇರಳದವರಾದ ಜಾರ್ಜ್ ಎಂಬುವವರ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More
Exit mobile version