Headlines

ಮಲೆನಾಡು ಭಾಗದ ನೆಟ್ ವರ್ಕ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ: ಶಾಸಕ ಹರತಾಳು ಹಾಲಪ್ಪ

ಸಾಗರ :: ಮಲೆನಾಡು ಭಾಗದಲ್ಲಿ ಉಂಟಾಗಿರುವ ನೆಟ್ ವರ್ಕ್ ಸಮಸ್ಯೆಯಿಂದ ಅನೇಕ ಜನರಿಗೆ ಆನ್ ಲೈನ್ ಮೂಲಕ ಮಾಡುವ ಕೆಲಸಗಳಿಗೆ ತೊಂದರೆ ಆಗುತ್ತಿದ್ದು ಮತ್ತು ರಾಜ್ಯದಲ್ಲಿ ತಹಸೀಲ್ದಾರ್ ಕನ್ವರ್ಟೆಡ್ ನಿವೇಶನಗಳ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಇವರ ಗಮನಕ್ಕೆ ತಂದಿದ್ದು ಶೀಘ್ರದಲ್ಲೇ ಇದನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಇದರಿಂದ  ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹರತಾಳು ಹಾಲಪ್ಪ  ತಿಳಿಸಿದರು ಅವರು ಇಂದು ಸಾಗರ ನಗರಸಭೆ ಹಮ್ಮಿಕೊಂಡಿದ್ದ 2021 ನೇ ಸಾಲಿನ 15ನೇಹಣಕಾಸು ಅನುದಾನದಲ್ಲಿ…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ |Ripponpet

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ ಸಾಗರ ಕ್ಷೇತ್ರದ ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್|election

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ  ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್ ರಿಪ್ಪನ್‌ಪೇಟೆ;- ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಾಗರ-ಹೊಸನಗರ ಕ್ಷೇತ್ರದ ಪಕ್ಷೇತರ ಆಭ್ಯ್ಯರ್ಥಿ  ಶಿವಕುಮಾರ್ ವಿ.ಪಾಟೀಲ್  ಇಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಾಗರ ಹೊಸನಗರ ತಾಲ್ಲೂಕ್‌ ವ್ಯಾಪ್ತಿಯಲ್ಲಿ ವೀರಶೈವ ಲಿಂಗಾಯ್ತಿ ಮತದಾರರು ಹೆಚ್ಚು ಇದ್ದರೂ ಕೂಡಾ ಯಾವುದೇ ರಾಷ್ಟ್ರೀಯ ಪಕ್ಷದವರು ನಮ್ಮ ಜನಾಂಗವನ್ನು ಗುರುತಿಸದೇ ನಿರ್ಲಕ್ಷಿö್ಯಸುತ್ತಾ ಬಂದಿದ್ದು ಬರೀ ನಮ್ಮ…

Read More

ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನೆಕ್ಷನ್ ಇಲ್ಲದೇ ನೇತಾಡುತ್ತಿರುವ ಸಿಸಿ ಕ್ಯಾಮೆರಾಗಳು : ಕಾಟಾಚಾರಕ್ಕೆ ಹಾಕಿದ್ದೀರಾ ಅಧಿಕಾರಿಗಳೇ ????

ರಿಪ್ಪನ್ ಪೇಟೆ: ನಾಲ್ಕೂ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಸಿಸಿ ಕ್ಯಾಮೆರಾಗಳು ಕನೆಕ್ಷನ್ ಇಲ್ಲದೇ ಕ್ಯಾಮೆರಾಗಳು ವೈರ್ ಗಳ ಜೊತೆ ನೇತಾಡುತ್ತಿವೆ. ಇದನ್ನು ನೋಡಿದರೆ “ನೇತಾಡುತ್ತಿರುವೆವೋ ನಾವು ಜೋತಾಡುತ್ತಿರುವೆವು” ಎಂದು ಯುಗಳ ಗೀತೆ ಹಾಡುತ್ತಿರುವಂತೆ ಭಾಸವಾಗುತ್ತದೆ !!! ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವಂತಹ ಪಟ್ಟಣವಾಗಿದೆ.ಇಲ್ಲಿನ ವಿನಾಯಕ ವೃತ್ತ ದಲ್ಲಿ ಅಧಿಕಾರಿಗಳು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಆದರೆ ಅದೀಗ ಸಂಪೂರ್ಣವಾಗಿ…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More