ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More

ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime. ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್‌ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು…

Read More

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

Maecenas metus leo venenatis quis

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಆರ್ ಎಂ ಮಂಜುನಾಥ್ ಗೌಡ ಹಿಡಿತಕ್ಕೆ ಡಿಸಿಸಿ ಬ್ಯಾಂಕ್ – ಉಪಾಧ್ಯಕ್ಷರಾಗಿದ್ದ ಷಡಾಕ್ಷರಿ ಪ್ರಭಾರ ಅಧ್ಯಕ್ಷರಾಗಿ ಆಯ್ಕೆ..!!!|DCC

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಆಗಿದ್ದು, 9 ನಿರ್ದೇಶಕರ ಬೆಂಬಲದೊಂದಿಗೆ ಮತ್ತೆ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಡಾ. ಆರ್.ಎಂ. ಮಂಜುನಾಥ ಗೌಡ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಪರವಾಗಿ 9 ಮತಗಳೊಂದಿಗೆ, ಅವಿಶ್ವಾಸ ನಿರ್ಣಯಕ್ಕೆ ಜಯ ಸಿಕ್ಕಿದೆ. ಉಪಾಧ್ಯಕ್ಷರಾಗಿದ್ದ ಷಡಕ್ಷರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 13 ಸದಸ್ಯರಿದ್ದು ಈಗ ಗೌಡರ ಪಾಳಯ ಅಧಿಕಾರ ಹಿಡಿದಿದೆ. ಚುನಾವಣೆ ಅಧಿಕಾರಿಯಾಗಿ ಜೆಸಿ ವೆಂಕಟಾಚಲಪತಿ ನೇತೃತ್ವದಲ್ಲಿ ಗೌಪ್ಯ…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 8ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 35 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 35 ವಿದ್ಯಾರ್ಥಿಗಳು…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು. ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ…

Read More

ರೌಡಿಸಂ ಚಟುವಟಿಕೆ  ನಿಗ್ರಹಕ್ಕೆ  ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ  ಸೂಚನೆ

ರೌಡಿಸಂ ಚಟುವಟಿಕೆ  ನಿಗ್ರಹಕ್ಕೆ  ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ  ಸೂಚನೆ ಶಿವಮೊಗ್ಗ : , ಅಕ್ಟೋಬರ್ 10: ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ರೌಡಿ ಆಸಾಮಿಗಳ ವಿರುದ್ದ ಕ್ರಮಕೈಗೊಳ್ಳಬೇಕು’ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಗರದ ಡಿಎಆರ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಉಪ ವಿಭಾಗಗಳ ಡಿವೈಎಸ್ಪಿ, ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಗಳೊಂದಿಗೆ ನಡೆಸಿದ ಅಪರಾಧ ವಿಮರ್ಶನಾ ಸಭೆಯ ಅಧ್ಯಕ್ಷತೆವಹಿಸಿ…

Read More
Exit mobile version