ಐಟಿ ಕಚೇರಿಗೆ ಮುತ್ತಿಗೆ ಯತ್ನ: ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು​​

ಶಿವಮೊಗ್ಗ: ರಾಹುಲ್ ಗಾಂಧಿ ಮೇಲೆ ಕೇಂದ್ರ ಸರ್ಕಾರ ವೈಯಕ್ತಿಕ ದ್ವೇಷದಿಂದ ಇಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲ ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಆದಾಯ ತೆರಿಗೆ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಬಿಜೆಪಿ ಸರ್ಕಾರವು ಸೋನಿಯಾ ಗಾಂಧಿ ಅವರ ಕುಟುಂಬವನ್ನು ಟಾರ್ಗೆಟ್ ಮಾಡಿ, ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಇಡಿ ನೋಟಿಸ್…

Read More

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ ರಿಪ್ಪನ್‌ಪೇಟೆ :ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮುನಿರತ್ನನನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವಿನಾಯುಕ ವೃತ್ತದಿಂದ ಮೆರವಣಿಗೆ ತೆರಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಎಂ ಎಂ ಪರಮೇಶ್ ಮಾತನಾಡಿ,…

Read More

ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ – ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು| beluru

ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು……….. “ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ’’ ರಿಪ್ಪನ್‌ಪೇಟೆ;-ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ ೪೫ ಲಕ್ಷ ರೂ ಅನುಧಾನ ಬಿಡುಗಡೆಯಾಗಿದ್ದು ಬಹುದಿನಗಳ ಬೇಡಿಕೆಯಂತೆ ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತು ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅವರು ಸಮೀಪದ…

Read More

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan  ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ….

Read More

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು Kuvempu University MA student Peerya Nayak, who suffered severe head injuries in a road accident involving a municipal garbage truck near MRS Circle in Shivamogga, succumbed to injuries after days of treatment. ಶಿವಮೊಗ್ಗ: ನಗರದ ಎಂ.ಆರ್.ಎಸ್. ಸರ್ಕಲ್ ಬಳಿ ಮಹಾನಗರ ಪಾಲಿಕೆಯ ಕಸದ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ರಸ್ತೆ…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ  23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವುದು…

Read More

ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK

ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK ರಿಪ್ಪನ್‌ಪೇಟೆ : ಪಟ್ಟಣಕ್ಕೆ ಆಗಮಿಸಿದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರಿಗೆ ವಿನಾಯಕ ವೃತ್ತದಲ್ಲಿ ನಾಗರೀಕರು ಅದ್ದೂರಿಯಾಗಿ ಸ್ವಾಗತಿಸಿದರು. ಖಾಸಗಿ ಕಾರ್ಯಕ್ರಮದ ಅಂಗವಾಗಿ ಸಾಗರಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಪಟ್ಟಣದ ನಾಗರೀಕರು ಹಾರ ತುರಾಯಿಗಳ ಮೂಲಕ ಅದ್ದೂರಿ ಸ್ವಾಗತ ಕೋರಿದರು. ಈ ಸಂಧರ್ಭದಲ್ಲಿ ನಾಗರೀಕರೊಂದಿಗೆ ಸರಳ ಸಜ್ಜನಿಕೆಯಿಂದ ಮಾತನಾಡಿದ ಅವರು ವಿಧಾನಸಭಾ ಕಲಾಪ ವೀಕ್ಷಣೆಗೆ ಆಗಮಿಸಿ…

Read More

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…

Read More