ಸಿಡಿಲು ಬಡಿದು ಎತ್ತು ಸಾವು | lighting

ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಎತ್ತಿನ…

Read More

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ  ಭದ್ರಾ ವೈನ್ಸ್ ಶಾಪ್​ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.  ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು

Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು ಶಿವಮೊಗ್ಗ : ಸಾಕು ನಾಯಿಯೊಂದು ಮತ್ತೊಂದು ಸಾಕು ನಾಯಿಗೆ ಕಚ್ಚಿದೆ ಎಂಬ ಕಾರಣಕ್ಕೆ ಗುಂಡು ಹಾರಿಸಿದ ಘಟನೆ ನಡೆದಿದ್ದು ಈ ಘಟನೆ ವಿರುದ್ಧ ನಾಇಯ ಮಾಲೀಕರು ದೂರು ದಾಖಲಿಸಲಾಗಿದೆ. ಅಮೀರ್ ಅಹ್ಮದ್ ಕಾಲೋನಿಯಲ್ಲಿ ಚಂದ್ರಿಕಾ ಎಂಬುವರು ಸುರಕ್ಷತೆಯ ದೃಷ್ಟಿಯಿಂದ ಹಾಗೂ ಮನೆಯಲ್ಲಿ ಕಳ್ಳತನವನ್ನ ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಸುಮಾರು 8 ವರ್ಷಗಳಿಂದ ಒಂದು ಹೆಣ್ಣು ನಾಯಿಯನ್ನು ಸಾಕಿಕೊಂಡಿದ್ದರು. ಡಿ.20 ರಂದು ಚಂದ್ರಿಕಾರವರ ಸಾಕು…

Read More

ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ

 ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್‌ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI

ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…

Read More

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಹೃದಯಾಘಾತ…

Read More

ಈಜಲು ತೆರಳಿದ್ದ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ‌ ನೀರಿನಲ್ಲಿ ಮುಳುಗಿ ಸಾವು|sagar news

ದೇವಿಗುಂಡಿಯಲ್ಲಿ ನೀರಿನಲ್ಲಿ ಮುಳುಗಿ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ‌ ಸಾವು ಸಾಗರ : ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಸಾಗರ ತಾಲೂಕಿನ ವಡನ್ ಬೈಲ್ ಬಳಿಯ ದೇವಿಗುಂಡಿಯಲ್ಲಿ ಭಾನುವಾರ ನಡೆದಿದೆ.  ಕೃಷಿ ಅಧಿಕಾರಿ ಕುಮಾರ್, ಐಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಅರುಣ್ ಮೃತರು. ಮೃತರು ವಡನ್ ಬೈಲ್ ಸಮೀಪದ ದೇವಿಗುಂಡಿಗೆ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟ ಮುಗಿಸಿದ ನಂತರ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  ಇಬ್ಬರ ಶವವನ್ನು…

Read More
Grab my hand

Quisque metus odio

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More