Headlines

Hombuja | ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ

ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ ಅತಿಶಯ ಶ್ರೀಕ್ಷೇತ್ರ ಹೊಂಬುಜ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನಕ್ಕಾಗಿ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪಾದಾರ್ಪಣೆ ಮಾಡಿದರು. ಸಾಲಾಂಕೃತ ಮೆರವಣಿಗೆಯಲ್ಲಿ ಮುನಿಶ್ರೀಯವರನ್ನು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಪರಂಪರಾಗತವಾಗಿ ಸ್ವಾಗತಿಸಿ, ಭರಮಾಡಿಕೊಂಡರು. ಜಿನಮಂದಿರಗಳ ದರ್ಶನ ಪಡೆದ ಮುನಿಶ್ರೀಯವರು ವಾರ್ಷಿಕ ರಥಯಾತ್ರಾ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ನೀಡಲಿರುವರು….

Read More

ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್…

ಸಾಗರ: ಇಂದು ಬೆಳಗ್ಗೆ ಸಾಗರ ಹೊರವಲಯದ ಗ್ರಾಮಾಂತರ ವ್ಯಾಪ್ತಿಯ ಜೋಗ ರಸ್ತೆಯ ಕಾನ್ಲೆ ತಿರುವಿನ ಬಳಿ ಸಾಗರದಿಂದ ಜೋಗ ಕಡೆಗೆ  ಯುವಕ ಯುವತಿ ಒಂದೇ  ಹೋಗುತ್ತಿದ್ದ ಒಂದೇ  ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಹೋಗುತ್ತಿದ್ದ ಬಸ್ಸನ್ನು  ಹಿಂದಿಕ್ಕಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ  ಎದುರಿನಿಂದ ಬರುತ್ತಿದ್ದ ಕಾರ್ ಗೆ ತಗುಲಿ ಯುವಕನಿಗೆ ಅಲ್ಪ ಸ್ವಲ್ಪ ಹಾಗೂ ಯುವತಿಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ  ಬಿದ್ದಿದ್ದರು.  ಈ ಸಂದರ್ಭದಲ್ಲಿ ಕರ್ತವ್ಯಕ್ಕೆಂದು ಅದೇ…

Read More

ಮೆಗ್ಗಾನ್ ಆವರಣದಲ್ಲಿ ಮೃತ ಮಗುವನ್ನು ಎಳೆದು ತಂದ ನಾಯಿ|Shivamogga news

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು…

Read More

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು. ಅಸಿ, ಮಸಿ, ಕೃಷಿ, ಆದಿ…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…

Read More

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :

ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ-  ದರೋಡೆಕಾನ್  ಸಮೀಪ ಸರಕು ತುಂಬಿದ ಲಾರಿ  ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ  ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…

Read More