ನಾಳೆ(15-01-2023) ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ|Ripponpet

ನಾಳೆ ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ. ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ…

Read More

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭೆ ಚುನಾವಣೆಯ ಕಣ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾರ್ಚ್ 17ರ ಭಾನುವಾರ ಮೋದಿ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ….

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ ಸಾಗರ : ಇಲ್ಲಿನ ಎಂ ಎಲ್ ಹಳ್ಳಿಯಲ್ಲಿರುವ  ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ. ದಿನಾಂಕ 24.08.2024 ಮತ್ತು 25. 08. 2024 ರಂದು ನಡೆದ ಎಂ,ಎಲ್ ಹಳ್ಳಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಪ್ರಥಮ , ಬಾಲಕರ ಖೋ ಖೋ ಪ್ರಥಮ , ಬಾಲಕರ ಥ್ರೋಬಾಲ್ ಪ್ರಥಮ ,ಬಾಲಕರ ವಾಲಿಬಾಲ್ ಪ್ರಥಮ…

Read More

ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration

ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration ಹೊಸನಗರ ಪಟ್ಟಣ ,ರಿಪ್ಪನ್‌ಪೇಟೆ ,ಹಡ್ಲುಬೈಲ್ ಹಾಗೂ ಚಿಕ್ಕಜೇನಿ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು. ಆವರಣವನ್ನು ಸ್ವಚ್ಛಗೊಳಿಸಿ ತಳಿರ ತೋರಣ ಹೂವುಗಳನ್ನು ಕಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮೆರುಗು ನೀಡಲಾಗಿತ್ತು.ವಿದ್ಯಾರ್ಥಿಗಳಿಗೆ ಹೂವು ನೀಡಿ ಶಾಲೆಗೆ ಸ್ವಾಗತಿಸಲಾಯಿತು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಮೂರ್ತಿ…

Read More

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್‌ ಬಂಧಿತ ಆರೋಪಿಯಾಗಿದ್ದಾನೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ….

Read More

RIPPONPETE | ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ 

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 354ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

ರಿಪ್ಪನ್ ಪೇಟೆಯ ರೈತನ ಮಗನ ಚಿನ್ನದ ಬೇಟೆ ! ಗ್ರಾಮೀಣ ಯುವಕ ಚಿನ್ನ ಬೇಟೆಯಾಡಿದ್ದಾದರೂ ಎಲ್ಲಿ ? ಈ ಯುವಕನಿಗೆ ಕೃಷಿಸಚಿವ ಬಿ ಸಿ ಪಾಟೀಲ್ ಕಿವಿಯಲ್ಲಿ ಹೇಳಿದ್ದೇನು !!

ರಿಪ್ಪನ್ ಪೇಟೆ : ಪುಟ್ಟ ಹಳ್ಳಿಯಲ್ಲಿ ಅಪ್ಪ ಅಮ್ಮ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಅತ್ತ ಮಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡ್ಡುತ್ತಿದ್ದ.  ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ರಿಪ್ಪನ್ ಪೇಟೆಯ ಸಮೀಪದ ಹೊಸಮನೆಯ ಕೃಷಿಕ ದಂಪತಿಗಳಾದ ಸರಸ್ವತಿ ಮತ್ತು ಮಂಜುನಾಥ್ ರವರ ಪುತ್ರ ಮಧುಸೂದನ್ ಎಂ. ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯದ  ಘಟಿಕೋತ್ಸವದ ಪದವಿ ಪ್ರದಾನ ಸಮಾರಂಭದಲ್ಲಿ ಈ ಹಳ್ಳಿಯ ಪ್ರತಿಭೆ ಬರೋಬ್ಬರಿ ಮೂರು ಚಿನ್ನದ ಪದಕಗಳನ್ನು ಬಾಚಿದ್ದಾನೆ. ಬೆಂಗಳೂರು…

Read More

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More