ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More
Black chairs

Nunc ultricies lectus nibh nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More

ಶ್ರೀಗಂಧ ಮರ ಕಳ್ಳತನ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಶ್ರೀಗಂಧ ಮರ ಕಡಿತಲೆ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಆಯನೂರು ವ್ಯಾಪ್ತಿಯ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಸಿರಿಗೆರೆ ಪರಿಮಿತಿಯಲ್ಲಿ ದಾಖಲಾಗಿದ್ದ ಶ್ರೀಗಂಧ ಮರ ಕಡಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ರಿಪ್ಪನ್ ಪೇಟೆ ಸಮೀಪದ ಬಟ್ಟೆಮಲ್ಲಪ್ಪದಲ್ಲಿ ಬಂಧಿಸಿರುವ ಘಟನೆ ನಡೆದಿದೆ. ದಿನಾಂಕ 5-09 – 2024 ರಂದು ಅಕ್ರಮ ಶ್ರೀಗಂಧ ಮರಗಳ ಕಡಿತಲೆ ಪ್ರಕರಣ ಸಿರಿಗೆರೆ ವಲಯದಲ್ಲಿ ದಾಖಲಾಗಿತ್ತು.  ಈ ಪ್ರಕರಣ ದಾಖಲಾದ ನಂತರ ಮೂರನೇ ಆರೋಪಿ ತಲೆಮರಿಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ…

Read More

ನಾಳೆ ಆಯೋಜಿಸಿರುವ ಕುಪ್ಪಳ್ಳಿಯಿಂದ – ತೀರ್ಥಹಳ್ಳಿ ಪಾದಯಾತ್ರೆ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು??? ಈ ಸುದ್ದಿ ನೋಡಿ

ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು. ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ,…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ! Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ…

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More