Headlines

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಎರಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಪಂ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಮಕ್ಕಳನ್ನು ಬಾವಿಗೆ ದೂಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಲಭಿಸಿದೆ. ಎರಡು ಪುಟ್ಟ ಮಕ್ಕಳನ್ನು ಬಾವಿಗೆ ದೂಡಿ ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಬುಧವಾರ( ಆ.7) ನಡೆದಿತ್ತು.ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12),…

Read More

ವಾರಾಹಿ ನದಿಯಲ್ಲಿ ಮುಳುಗಿ ಮಹಿಳೆ ಸಾವು

A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident. ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ…

Read More

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ|political news

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ ಶಿವಮೊಗ್ಗ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಮಾಜಿ ಮಂತ್ರಿ ಇದೀಗ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಮನೆಬಾಗಿಲಿಗೆ ಹೋಗಿ 50 ಕೋಟಿ ಕೊಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಆಹ್ವಾನಿಸುತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಅವರು ಮಾತನಾಡುತ್ತಾ   ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ…

Read More

ಮಿದುಳು ನಿಷ್ಕ್ರಿಯಗೊಂಡು ಏಳು ವರ್ಷದ ಬಾಲಕ ಸಾವು : ನೇತ್ರದಾನ ಮಾಡಿ ಉದಾರತೆ ಮೆರೆದ ಪೋಷಕರು|Eyedonate

ರಿಪ್ಪನ್ ಪೇಟೆ : ಏಳು ವರ್ಷದ ಮಗುವಿನ ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಮಗನನ್ನು ಬದುಕಿಸುವುದಕ್ಕೆ ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಮೆದುಳು ನಿಷ್ಕ್ರೀಯಗೊಂಡ ಬಳಿಕ ಬಾಲಕ ಸಾವಿನ ಮನೆಯ ಅಂಚು ತಲುಪಿಯಾಗಿತ್ತು. ಎತ್ತಿ ಮುದ್ದಾಡಿ ಸಾಕಿ ಸಲುಹಿದ ಪುಟ್ಟ ಮಗನ ಸಾವಿನ ನೋವಿನ ನಡುವೆಯೂ ಪೋಷಕರು ಆತನ ಅಂಗಾಂಗ ದಾನ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನ ನೋವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ. ಹೌದು…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ಸಾಹಿತಿ ನಯನ ಕೋಟ ರವರಿಗೆ ಒಲಿದ ರಾಜ್ಯಮಟ್ಟದ ಗುರುಕುಲ ಸಾರ್ವಭೌಮ ಕವಿತಾ ಕೃಷ್ಣ ಪ್ರಶಸ್ತಿ:

ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ ನಯನ ಕೋಟ ರವರು ಆಯ್ಕೆಯಾಗಿದ್ದಾರೆ.  ಈ ಕುರಿತು ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಯನ ಕೋಟ ರವರು ಮೂಲತಃ ಉಡುಪಿ ಜಿಲ್ಲೆಯ ಕೋಟದವರು.ಪ್ರಸ್ತುತ  25 ವರ್ಷದಿಂದ ಚಿತ್ರದುರ್ಗದ ನಿವಾಸಿ. ಇವರ ತಾಯಿ ಸಾಹಿತಿ ನಾಗರತ್ನ ಬಿ(ವನಸುಮ ವಡ್ಡರ್ಸೆ) ಅವರಿಂದ ಪ್ರೇರಣೆ ಪಡೆದು 20 ವರ್ಷಗಳಿಂದ ಎಲೆಮರೆಯ…

Read More

ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಅದರಲ್ಲಿ ಮುಖ್ಯವಾಗಿ ಐಸಿಯು ಸಮಸ್ಯೆ ಮತ್ತು ಆಸ್ಪತ್ರೆಯ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ  ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್‌ಗಳನ್ನು ಅಳವಡಿಸಿಲಾಗಿದ್ದು ಅದನ್ನು ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಸಚಿವರು ನನಗೆ ಇದೊಂದು ಸಂತೋಷದ ವಿಚಾರ. ಸಾರ್ವಜನಿಕ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸುವ ಮತ್ತು ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಪ್ರಯತ್ನ ನೆಡೆಯುತ್ತಿದೆ….

Read More

ಆಗುಂಬೆ ಪೊಲೀಸರ ಭರ್ಜರಿ ಭೇಟೆ : ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ

ಆಗುಂಬೆ :  ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಲಾಗಿದೆ.  ರಾತ್ರಿ ವೇಳೆ ಗಸ್ತಿನಲ್ಲಿದ್ದ ಎಸ್ ಐ ಶಿವಕುಮಾರ್ ಅವರ ತಂಡ ತಪಾಸಣೆ ವೇಳೆ ಹನ್ನೊಂದು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿ ಒಂದು  ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು ಧಾರವಾಡ ಮಂಗಳೂರು ಮಂಡ್ಯ ಈ ಜಿಲ್ಲೆಗಳಲ್ಲಿ ಒಟ್ಟು ಹನ್ನೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.  ಕಾರ್ಯಾಚರಣೆಯಲ್ಲಿ ಆಗುಂಬೆಯ ಪಿ ಎಸ್ ಐ ಶಿವಕುಮಾರ್ ,  ಸಿಬ್ಬಂದಿಗಳಾದ ದೇವದಾಸ್ ನಾಯಕ್, ವೀರೆಂದ್ರ,…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More