Headlines

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ…

Read More

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ

ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…

Read More

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ|accident

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.  ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಹಾಲಾಡಿ ಮೂಲ ಕುಟುಂಬ ಶಿವಮೊಗ್ಗ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿರುವಾಗ ತೀರ್ಥಹಳ್ಳಿಯಿಂದ ಬಿದಿರು ಗೋಡು ಕಡೆಗೆ ಹೋಗುತ್ತಿರುವ ಖಾಸಗಿ ಬಸ್ ಕಾರಿಗೆ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ ಅವರನ್ನ ತೀರ್ಥಹಳ್ಳಿ…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!??

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!?? ಹೊಸನಗರ: ಡಿಸೇಲ್ ಹಾಕಿಸುತ್ತಿದ್ದ ಪಿಕಪ್ ವಾಹನಕ್ಕೆ ರಾಷ್ಟ್ರೀಯ ಪ್ರಕೃತಿ ವಿಕೋಪ‌ ನಿರ್ವಹಣಾ ತಂಡ (NDRF ) ದ ವಾಹನ ಡಿಕ್ಕಿ ಹೊಡೆದಿದ್ದಲ್ಲದೆ, , ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಅದರ ಸಿಬ್ಬಂದಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೂಗಿನಲ್ಲಿ ರಕ್ತ ಬರುವ ಹಾಗೇ  NDRF ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಹೊಸನಗರ ಪೆಟ್ರೋಲ್ ಬಂಕ್…

Read More

ಸರಳವಾಗಿ ನಡೆದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ :

ಶಿವಮೊಗ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜೇನುಕಲ್ಲಮ್ಮ ದೇವಿಯ ಜಾತ್ರೆಯು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನೆರವೇರಿತು. ಮಹಾಲಯ ಸಮಯದಲ್ಲಿ ಜರುಗುವ ಹದಿನೈದು ದಿನಗಳ ಜಾತ್ರಾ ಮಹೋತ್ಸವ ಇದಾಗಿದ್ದು, ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವವು ಕಳೆಗುಂದಿತ್ತು. ಶ್ರೀ ಜೇನುಕಲ್ಲಮ್ಮ ಇರುವುದು ಚಿತ್ತಾಕರ್ಷಕ ಮಲೆನಾಡಿನ ಪ್ರಕೃತಿ ಐಸಿರಿ ನಡುವೆ. ಇಂತಹ ಅಪರೂಪದ ಪ್ರಕೃತಿದತ್ತ ದೇವಸ್ಥಾನವೇ ಶ್ರೀ ಜೇನುಕಲ್ಲಮ್ಮ ಕ್ಷೇತ್ರ.ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ ಬೆಟ್ಟವೇ ಜೇನುಕಲ್ಲಮ್ಮ ದೇವಸ್ಥಾನ.  ಮಲೆನಾಡಿನ ತಪ್ಪಲಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು |House damaged due to heavy rain

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಹಾಗೂ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊಸಕೆಸರೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕಾ ನೆರವು ನೀಡಲಾಗಿದೆ. ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More
Exit mobile version