ಸಾಗರ : ಪಾನ್ ಕಾರ್ಡ್ ಅಪ್‌ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ

ಸಾಗರ : ಬ್ಯಾಂಕ್‌ನಿಂದ ಪಾನ್ ಅಪ್‌ಡೇಟ್‌ಗೆ ಬಂದ ವಾಟ್ಸ್‌ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್‌ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್‌ರ ಮೊಬೈಲ್‌ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್‌ಡೇಟ್ ಮಾಡಲು ವಾಟ್ಸ್‌ಅಪ್ ಸಂದೇಶ…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

BSNLಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ರತಿಭಟನೆ ; ಸಂಸದ ಬಿ.ವೈ. ರಾಘವೇಂದ್ರ ಮಧ್ಯಸ್ಥಿಕೆಯಿಂದ ಫ್ಲೆಕ್ಸ್ ತೆರವು

BSNL network issues triggered a unique protest in Huncha village of Shivamogga. After the issue went viral, MP B.Y. Raghavendra responded promptly, leading to the removal of the protest flex and inspection by BSNL officials. ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ತ್ವರಿತ ಸ್ಪಂದನೆ ಪ್ರಮುಖ ತಿರುವು ನೀಡಿದೆ. ಶಿವಮೊಗ್ಗ ಜಿಲ್ಲೆಯ…

Read More

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ Shivamogga Deputy Commissioner Prabhulinga Kavalikatti visited the residence of deceased BLO and teacher Manjula, who died while on SIR election duty, and assured the family of government assistance ಶಿವಮೊಗ್ಗ, ಜುಲೈ 7: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟ ಬೂತ್ ಮಟ್ಟದ ಅಧಿಕಾರಿ (BLO)…

Read More

ಮೃತದೇಹ ಸಾಗಿಸುತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಮೃತದೇಹವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಸಮೀಪದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ತೀರ್ಥಹಳ್ಳಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಮದೂರು ಮತ್ತು ಹೊನಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗ್ಗೆ ಗಣಿಗಾರಿಕೆ ನಡೆಸುತಿದ್ದ ಪ್ರದೇಶಕ್ಕೆ ದಾಳಿ ನಡೆಸಿ ಎರಡು ಲಾರಿ ,ಒಂದು ಟ್ರಾಕ್ಟರ್ ಮತ್ತು ಜಂಬಿಟ್ಟಿಗ್ಗೆ ಕೊಯ್ಯುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಭೂ ಮತ್ತು ಗಣಿ…

Read More

ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news

ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್‌ ರೌಡಿಗೆ ಎದುರಾಳಿ ಗ್ಯಾಂಗ್‌ ಟಾರ್ಚರ್‌ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್‌ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್‌ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್‌ಗೆ ಅವಾಜ್‌ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್‌ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ  ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡನಿಗೆ ಸಂಸದ ಬಿ. ವೈ. ರಾಘವೇಂದ್ರ ಗೌರವಿಸಿ ಸನ್ಮಾನಿಸಿದರು. ಪ್ರೋ ಕಬ್ಬಡಿ ಹತ್ತನೇ ಸೀಸನ್ ನಲ್ಲಿ ಯುಪಿ ಯೋಧ ತಂಡವನ್ನು ಪ್ರತಿನಿಧಿಸಿ 13 ಪಂದ್ಯಗಳಲ್ಲಿ 90…

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು Karnataka High Court rules that in cheque bounce cases under Section 138 of the NI Act, the maximum imprisonment cannot exceed two years, even if the accused fails to pay the fine. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಧಿಸಬಹುದಾದ ಜೈಲು ಶಿಕ್ಷೆಯ ಗರಿಷ್ಠ…

Read More

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More
Exit mobile version