ಭೀಕರ ಅಪಘಾತದಲ್ಲಿ ಮೃತಪಟ್ಟ ತೀರ್ಥಹಳ್ಳಿ ಮೂಲದ RSI ಸಚಿನ್ ಪಾರ್ಥಿವ ಶರೀರಕ್ಕೆ ಎಸ್‌ಪಿ ನಿಖಿಲ್ ಬಿ ಅಂತಿಮ ನಮನ

Shivamogga SP Nikhil B IPS paid tribute to RSI Sachin V who died in the tragic road accident near Heggare in Chitradurga district. Three Karnataka State Police RSIs lost their lives in the accident. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಘಟನೆಯಾಗಿ ಮೃತಪಟ್ಟಿರುವ…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ|Shikaripura News

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ.  ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ”…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ರಿಪ್ಪನ್ ಪೇಟೆ,ಶಿವಮೊಗ್ಗ ನಗರದಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿದಿದೆ. ವಿನಾಯಕ ವೃತ್ತ ಸೇರಿ ಹಲವೆಡೆ ಚರಂಡಿ ನೀರು ರಸ್ತೆಯ ಮೇಲೆ ಹರಿದಿದ್ದು, ಜನರ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪಟ್ಟಣದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಪಟ್ಟಣದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. …

Read More

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ…

Read More

ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ – ಚಕ್ರದಡಿ ಸಿಲುಕಿಕೊಂಡ ಸ್ಕೂಟರ್ : ಸ್ಥಳದಲ್ಲಿಯೇ ಓರ್ವ ಸಾವು|accident

ಶಿವಮೊಗ್ಗ : ಮಲ್ಲಿಗೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ ಬಳಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್‌ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್‌ ಬಸ್‌ ಚಕ್ರದಡಿ ಸಿಲುಕಿಕೊಂಡಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನನ್ನು ಜಾರ್ಖಂಡ್ ಮೂಲದ ಯುವಕ ಅನ್ಸಾರಿ ಎನ್ನಲಾಗುತ್ತಿದೆ.  ಸ್ಥಳಕ್ಕೆ ಸಂಚಾರಿ ಪಶ್ಚಿಮ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಮರಣೋತ್ತರ…

Read More

ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga. ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ…

Read More

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ ಹಿಂದಿನ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ಸಭೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2025 ರ 58ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 58 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More