ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest

ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ

ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ  ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ.   ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ…

Read More

ಸಾಗರ ತಾಲ್ಲೂಕು ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಬೈಕ್ ಅಪಘಾತದಲ್ಲಿ ಸಾವು :

ಸಾಗರ ತಾಲೂಕಿನ ಯಳವರಸಿಯ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.  ತ್ಯಾಗರ್ತಿ ನಿವಾಸಿ ಹಾಗೂ ಬಿಜೆಪಿ ತಾಲ್ಲೂಕು S.C ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಪರಶುರಾಮ್ ಇಂದು ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.  ಬೈಕ್ ಚಲಾಯಿಸುತ್ತಿದ್ದ ಬೈಕ್ ಚಾಲಕ ಮಂಜುಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಾಳುವಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಜು ಹಾಗೂ ಪರಾಶುರಾಮ್ ಬೈಕ್ ನಲ್ಲಿ ಸಾಗರಕ್ಕೆ ಬರುತ್ತಿದ್ದಾಗ ರೈಲ್ವೆ ಗೇಟ್ ಬಳಿ…

Read More

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ |araga

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅರಣ್ಯ ಸಚಿವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಆಡಿದಂತಹ ಕೆಲವು ಮಾತುಗಳನ್ನು ಆಡದೇ ಇರುವ ಮಾತುಗಳನ್ನು ಸೇರಿಸಿ ರಾಜಕಾರಣಕ್ಕೆ ಬಳಸಿ ರಾಜ್ಯಾದ್ಯಂತ ಸುದ್ದಿಯಾಗಿದೆ. ಅದರ ಬಗ್ಗೆ ಯಾರಿಗಾದರೂ ಮನಸ್ಸಿಗೆ ಕಸಿವಿಸಿ ಆಗಿದ್ದರೆ ವಿಶೇಷವಾಗಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನೆಡೆಸಿ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ  ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ  ಅಧಿಕಾರಿಗಳು…

Read More

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ

Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…

Read More