ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ – ಕಿಮ್ಮನೆ ವಾಗ್ದಾಳಿ
ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ 4 ದಿನಗಳ ಕಾಲ ಪಾದಯಾತ್ರೆ ನೆಡೆಸುತ್ತಿರುವ ಕಿಮ್ಮನೆ ರತ್ನಾಕರ್ ಇಂದು ಮೂರನೇ ದಿನದ ಪಾದಯಾತ್ರೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿ ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ ಎಂದು ವಾಗ್ದಾಳಿ ನೆಡೆಸಿದರು. ನಾನು ರಸ್ತೆ ಮಾಡಿಸಿದ್ದೀನಿ ಕಿಮ್ಮನೆ ಪಾದಯಾತ್ರೆ ಮಾಡಲಿ ಎಂಬ ಆರಗ ಜ್ಞಾನೇಂದ್ರ ಅವರು ನಿನ್ನೆ ಹೇಳಿದ…