ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕಾಂತಾರ ಹೋಟೆಲ್ ಬಳಿ ನಡೆದಿದೆ‌. ಕೋಡೂರಿನ ಕಾಂತಾರ ಹೋಟೆಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಲಿಂಗಪ್ಪ ಕುನ್ನೂರು(55) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗಂಭೀರ ಗಾಯಗೊಂಡಿದ್ದ ಗಾಯಾಳುವನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಸನಗರ ಕಡೆಯಿಂದ ಕೋಡೂರು ಕಡೆಗೆ ತೆರಳುತಿದ್ದ ಟಿವಿಎಸ್ ಎಕ್ಸೆಲ್ ಮತ್ತು ಕೋಡೂರು…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ  ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ತಂದೆ-ಮಗ ಸಾವು :

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ. ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ…

Read More

ರಿಪ್ಪನ್ ಪೇಟೆ : ಬಿಜೆಪಿ ಘಟಕದ ವತಿಯಿಂದ ಸ್ವಚ್ಚತಾ ಅಭಿಯಾನ

ರಿಪ್ಪನ್ ಪೇಟೆ : ಪ್ರಧಾನ ಮಂತ್ರಿ  ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಪ್ರಯುಕ್ತ  ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ  ಮತ್ತು ಮಹಾತ್ಮಾ ಗಾಂಧಿ  ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ  ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ  ವತಿಯಿಂದ ಸ್ವಚ್ಚತಾ ಅಭಿಯಾನ ವನ್ನು ನಡೆಸಲಾಯಿತು.  ಪಟ್ಟಣದ ಹೊಸನಗರ ರಸ್ತೆಯ ಚಿಕ್ಕಬೀರನ ಕೆರೆ ಆವರಣದಲ್ಲಿ ಸ್ವಚ್ಚತಾ ಅಭಿಯಾನವನ್ನು ನಡೆಸಲಾಯಿತು.   ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ….

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More