Headlines

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…

Read More

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…

Read More

ಸಾಸ್ತಾನ ಟೋಲ್ ಗೇಟ್‌ನಲ್ಲಿ ಸಿಬ್ಬಂದಿಗಳ ಮೇಲೆ ಹಲ್ಲೆ – ರಿಪ್ಪನ್ ಪೇಟೆಯ ಇಬ್ಬರು ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು

Two persons from Ripponpet were arrested and another is on the run after allegedly assaulting toll gate staff at Sasthan Toll Plaza in Udupi district. A case has been registered under relevant BNS sections. ರಿಪ್ಪನ್ ಪೇಟೆ : ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆಯ…

Read More

ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್‌ ಗಾಂಧಿ|thirthahalli

ತೀರ್ಥಹಳ್ಳಿ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….

Read More

ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು

ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು  ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…

Read More

ಕಾರ್ಗಲ್ ನಲ್ಲಿ ಎಸಿಬಿ ದಾಳಿ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಬಂಧನ..

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಡ ಕಚೇರಿ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಾನೂರು ನಿವಾಸಿ ಹತ್ತಿರ ಕುಟುಂಬದ ಆಸ್ತಿ ಹಿಸ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆಯನ್ನು ಮಾಡಿಕೊಡಲು ಕೃಷ್ಣಮೂರ್ತಿ 15000 ರೂ  ಲಂಚದ ಬೇಡಿಕೆ ಇಟ್ಟಿದ್ದರು ಇಂದು 8000 ನಗದು ರೂಪದಲ್ಲಿ ಸ್ವೀಕರಿಸುತ್ತಿರುವ ಅಂತಹ ಸಂದರ್ಭದಲ್ಲಿ ಎಸಿಬಿ ಡಿವೈಎಸ್ ಪಿಲೋಕೇಶ್ ಮತ್ತು  ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ…

Read More

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…

Read More

ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ|kenchanala

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ…

Read More