ಮನೆಯ ಕೊಟ್ಟಿಗೆಯಲ್ಲಿ ಅಡಗಿ‌ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard

ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.  ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.  ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ.  ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ.  ಕಾರ್ಯಾಚರಣೆಯಲ್ಲಿ…

Read More

ಕೆಲಸಕ್ಕೆ ಹೋಗುವಂತೆ ತಂದೆ ಬುದ್ದಿವಾದ; ಬೇಸತ್ತು ಕೆರೆಗೆ ಹಾರಿ ಯುವಕ ಸಾವು

A 19-year-old youth from Sakleshpur allegedly died by sui *cide after jumping into Purale Lake near Shivamogga. The body was found floating in the lake three days after the incident, and police have launched an investigation. ಶಿವಮೊಗ್ಗ: ಹಾಸನ ಜಿಲ್ಲೆಯ ಸಕಲೇಶಪುರ ಮೂಲದ 19 ವರ್ಷದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ….

Read More

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ | Application

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ…

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಸವಾರ ಸಾವು:

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ಆಗರದಳ್ಳಿ ಸಿದ್ದರ ಕಾಲೊನಿ ಬಳಿ ನಿನ್ನೆ ಸಂಜೆ ಬೈಕ್ ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರ ಸಾವು ಕಂಡ ಘಟನೆ‌ವರದಿಯಾಗಿದೆ. ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ನಿವಾಸಿ ಪ್ರದೀಪ್ (33) ಮೃತ ದುರ್ದೃವಿ. ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಬಂದು ಖಾಸಗಿ ಆಸ್ಪತ್ರಯಲ್ಲಿ ಚರ್ಮದ ಚಿಕಿತ್ಸೆ ಪಡೆದು ಚನ್ನಗಿರಿಗೆ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಹಿಂಬಂದಿ ಸವಾರನಿಗೆ ಗಂಭೀರ ಗಾಯಗಾಳಾಗಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…

Read More

ರಿಪ್ಪನ್‌ಪೇಟೆ : ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ – ಲಾರಿ ಸುಟ್ಟು ಭಸ್ಮ|ಬಸವಾಪುರದಲ್ಲಿ ಅಡಿಕೆ ತೋಟಕ್ಕೆ ಬೆಂಕಿ – 200 ಅಡಿಕೆ ಗಿಡ ನಾಶ

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ  ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ‌ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್…

Read More

ರಿಪ್ಪನ್‌ಪೇಟೆ : ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ – ಐವರು ಗಾಯಾಳು ಮೆಗ್ಗಾನ್ ಗೆ|accident

ರಿಪ್ಪನ್ ಪೇಟೆ : ಇಲ್ಲಿನ ಹೊಸನಗರ ರಸ್ತೆಯ ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಬಿಳಿಕಿ ಗ್ರಾಮಕ್ಕೆ ತೆರಳುತಿದ್ದ ಬೈಕ್ ಹಾಗೂ ಜೇನಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುವೆ ತಾವರೆಕೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಬಿಳಿಕಿ ಗ್ರಾಮದ ರಾಕೇಶ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ಅದೇ…

Read More

ಕರ್ತವ್ಯ ನಿರತವಾಗಿದ್ದಲೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಟ್ರಾನ್ಸ್ ಫಾರ್ಮರ್ ತೊಂದರೆಯಿಂದಾಗಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿಯೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವನ್ನಪ್ಪಿರೋ ಘಟನೆ, ಸೊರಬ ತಾಲೂಕಿನ ಉಳವಿ ಹತ್ತಿರದ ದೂಗೂರು ಬಳಿಯ ಭದ್ರಾಪುರದಲ್ಲಿ ನಡೆದಿದೆ. ಸೊರಬ ತಾಲೂಕಿನ ದೂಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭದ್ರಾಪುರದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನಿನ್ನೆ ಟ್ರಾನ್ಸ್ ಫಾರ್ಮರ್ ಬಳಿಯಲ್ಲಿ ಉಳವಿ ಮೆಸ್ಕಾಂ ಶಾಖೆಯ ಲೈನ್ ಮ್ಯಾನ್, ಗದಗ ಜಿಲ್ಲೆಯ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಕೆಲಸ ನಿರತರಾಗಿದ್ದರು. ಈ ವೇಳೆ 11 ಕೆವಿ ಮಾರ್ಗದ ವಿದ್ಯುತ್…

Read More
Exit mobile version