ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್‌ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…

Read More

ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ವಿನಯ್‌ ಕೊಡಸೆ ರವರ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ತನ್ನ ಸುತ್ತಮುತ್ತಲಿನ ಪರಿಸರದ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮನಸ್ಸಿನಲ್ಲಿ ಉಂಟಾದ  ಭಾವನೆಗಳಿಗೆ ಜೀವ ತುಂಬಿ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಪುಸ್ತಕದ ಮೂಲಕ ಅಭಿವ್ಯಕ್ತಗೊಳಿಸಿದ ಗ್ರಾಮೀಣ ಪ್ರತಿಭೆಯ ಸಾಧನೆ ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸನಗರ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ  ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಎಸ್…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ |Election

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ನಡೆಸಿದರು‌. ಸಾಗರ ತಾಲ್ಲೂಕಿನ ಆವಿನಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ಚೆಲುವೆಯ ಅಂದದ ಮುಖವನ್ನು ಹೋಲುವ ಕೀಟ ಪ್ರತ್ಯಕ್ಷ – ಮಲೆನಾಡ ಪ್ರಕೃತಿಯಲ್ಲೊಂದು ರೋಚಕ ಘಟನೆ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗರಕೊಡಿಗೆ ಗ್ರಾಮ ವಿಚಿತ್ರವಾದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಗ್ರಾಮದ ಎಂ ಸಿ ಸುಬ್ರಮಣ್ಯ ಎಂಬುವರ ಮನೆಯಲ್ಲಿ ಚೆಲುವೆಯ ಅಂದದ ಮುಖವನ್ನು ಹೊತ್ತು ಕೀಟ ಒಂದು ಪ್ರತ್ಯಕ್ಷವಾಗಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿ ಕೆಲಕಾಲ ಅಲ್ಲಿಯ ಸಂಚರಿಸಿ ನಂತರ ಕಣ್ಮರೆಯಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯವರು ಅದರದೊಂದು ಫೋಟೋವನ್ನು ತೆಗೆದಿಟ್ಟುಕೊಂಡು ನಡೆದ ಘಟನೆಯ ಸಾಕ್ಷಿಯನ್ನಾಗಿಸಿದ್ದಾರೆ. ಹೌದು! ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಅಂದದ ಮುಖವನ್ನು ಹೊತ್ತು ತಂದಿತ್ತು. ಇಂತಹದೊಂದು ವಿಸ್ಮಯದ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…

Read More

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು |Crime News

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು ಶಿವಮೊಗ್ಗ : ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಎರಚಿ ಜೀವಂತವಾಗಿ ಸುಟ್ಟಿರುವ ಘಟನೆ ನಡೆದಿದೆ. ಬೆಳಲಕಟ್ಟೆ ಗ್ರಾಮದ  ಮಹೇಶಪ್ಪ (60) ಕೊಲೆಯಾದ ವ್ಯಕ್ತಿ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಕೊಲೆ ಮಾಡಲಾಗಿದೆ. ಬೆಳಲಕಟ್ಟೆಯ ಕಾರ್ತಿಕ್ ಮತ್ತು ಕುಮಾರ್ ಎಂಬುವರಿಂದ ಈ ಕೃತ್ಯ ನೆಡೆದಿದೆ. ಮಹೇಶಪ್ಪನವರಿಗೆ ಬೆಳಲಕಟ್ಟೆಯಲ್ಲಿ ಮೂರು ಎಕರೆ ಜಮೀನು ಇದ್ದು ನ್ಯಾಯಾಲಯದಲ್ಲಿ…

Read More

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು…

Read More

ರಿಪ್ಪನ್‌ಪೇಟೆಯಲ್ಲಿ ಚಿರತೆ ದಾಳಿ ಪ್ರಕರಣ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|leopard

ರಿಪ್ಪನ್‌ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು. ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್‌ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ…

Read More